AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

ಬೆಂಗಳೂರು: ಡಿಸೆಂಬರ್​ 5ರಂದು ನಡೆಯಲಿರುವ 15 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಿಸಿದೆ. ಕಾಂಗ್ರೆಸ್ ಉಸ್ತುವಾರಿಗಳ ಪಟ್ಟಿ ಹೀಗಿದೆ: 1.ಅಥಣಿ ವಿಧಾನಸಭಾ ಕ್ಷೇತ್ರಕ್ಕೆ M.B.ಪಾಟೀಲ್ ಉಸ್ತುವಾರಿ 2.ಕಾಗವಾಡ ವಿಧಾನಸಭಾ ಕ್ಷೇತ್ರಕ್ಕೆ ಈಶ್ವರ್ ಖಂಡ್ರೆ ಉಸ್ತುವಾರಿ 3.ಗೋಕಾಕ್ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಉಸ್ತುವಾರಿ 4.ಯಲ್ಲಾಪುರ ಕ್ಷೇತ್ರಕ್ಕೆ ಆರ್​.ವಿ.ದೇಶಪಾಂಡೆ ಉಸ್ತುವಾರಿ 5.ಹಿರೇಕೆರೂರು ಕ್ಷೇತ್ರಕ್ಕೆ ಹೆಚ್.ಕೆ‌.‌ಪಾಟೀಲ್ ಉಸ್ತುವಾರಿ 6.ರಾಣೆಬೆನ್ನೂರು ಕ್ಷೇತ್ರಕ್ಕೆ ಎಸ್.ಆರ್.ಪಾಟೀಲ್ ಉಸ್ತುವಾರಿ 7.ವಿಜಯನಗರ ಕ್ಷೇತ್ರಕ್ಕೆ ಬಸವರಾಜ ರಾಯರೆಡ್ಡಿ ನೇಮಕ 8.ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಶಿವಶಂಕರ ರೆಡ್ಡಿ ಉಸ್ತುವಾರಿ 9.ಕೆ.ಆರ್.ಪುರಂ ಕ್ಷೇತ್ರಕ್ಕೆ ಕೆ.ಜೆ.ಜಾರ್ಜ್ […]

15 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಗಳ ನೇಮಕ
ಸಾಧು ಶ್ರೀನಾಥ್​
|

Updated on:Nov 16, 2019 | 8:03 PM

Share

ಬೆಂಗಳೂರು: ಡಿಸೆಂಬರ್​ 5ರಂದು ನಡೆಯಲಿರುವ 15 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಿಸಿದೆ.

ಕಾಂಗ್ರೆಸ್ ಉಸ್ತುವಾರಿಗಳ ಪಟ್ಟಿ ಹೀಗಿದೆ: 1.ಅಥಣಿ ವಿಧಾನಸಭಾ ಕ್ಷೇತ್ರಕ್ಕೆ M.B.ಪಾಟೀಲ್ ಉಸ್ತುವಾರಿ 2.ಕಾಗವಾಡ ವಿಧಾನಸಭಾ ಕ್ಷೇತ್ರಕ್ಕೆ ಈಶ್ವರ್ ಖಂಡ್ರೆ ಉಸ್ತುವಾರಿ 3.ಗೋಕಾಕ್ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಉಸ್ತುವಾರಿ 4.ಯಲ್ಲಾಪುರ ಕ್ಷೇತ್ರಕ್ಕೆ ಆರ್​.ವಿ.ದೇಶಪಾಂಡೆ ಉಸ್ತುವಾರಿ 5.ಹಿರೇಕೆರೂರು ಕ್ಷೇತ್ರಕ್ಕೆ ಹೆಚ್.ಕೆ‌.‌ಪಾಟೀಲ್ ಉಸ್ತುವಾರಿ 6.ರಾಣೆಬೆನ್ನೂರು ಕ್ಷೇತ್ರಕ್ಕೆ ಎಸ್.ಆರ್.ಪಾಟೀಲ್ ಉಸ್ತುವಾರಿ 7.ವಿಜಯನಗರ ಕ್ಷೇತ್ರಕ್ಕೆ ಬಸವರಾಜ ರಾಯರೆಡ್ಡಿ ನೇಮಕ 8.ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಶಿವಶಂಕರ ರೆಡ್ಡಿ ಉಸ್ತುವಾರಿ 9.ಕೆ.ಆರ್.ಪುರಂ ಕ್ಷೇತ್ರಕ್ಕೆ ಕೆ.ಜೆ.ಜಾರ್ಜ್ ಉಸ್ತುವಾರಿ 10.ಯಶವಂತಪುರ ಕ್ಷೇತ್ರಕ್ಕೆ ಎಂ.ಕೃಷ್ಣಪ್ಪ ಉಸ್ತುವಾರಿ 11.ಹೊಸಕೋಟೆ ಕ್ಷೇತ್ರಕ್ಕೆ ಕೃಷ್ಣ ಭೈರೇಗೌಡ ಉಸ್ತುವಾರಿ 12.ಶಿವಾಜಿನಗರ ಕ್ಷೇತ್ರಕ್ಕೆ ಯು.ಟಿ.ಖಾದರ್ ಉಸ್ತುವಾರಿ 13.ಮಹಾಲಕ್ಷ್ಮೀ ಲೇಔಟ್ ಕ್ಷೇತ್ರಕ್ಕೆ ಹೆಚ್.ಎಂ.ರೇವಣ್ಣ 14.K.R.ಪೇಟೆ ಕ್ಷೇತ್ರಕ್ಕೆ ಚಲುವರಾಯಸ್ವಾಮಿ ಉಸ್ತುವಾರಿ 15.ಹುಣಸೂರು ಕ್ಷೇತ್ರಕ್ಕೆ H.C.ಮಹದೇವಪ್ಪ ಉಸ್ತುವಾರಿ

Published On - 7:45 pm, Sat, 16 November 19

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ