AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Karnataka Legislative Council Elections: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಕಾಂಗ್ರೆಸ್
TV9 Web
| Edited By: |

Updated on:Oct 29, 2023 | 10:48 AM

Share

ನವದೆಹಲಿ/ಬೆಂಗಳೂರು, (ಅಕ್ಟೋಬರ್ 29): ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ(Karnataka Legislative Council Elections)  ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಧಾನ ಪರಿಷತ್‌ನ ಒಟ್ಟು 5 ಸ್ಥಾನ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕ್ಷರ ಕ್ಷೇತ್ರ,  ಆಗ್ನೇಯ ಶಿಕ್ಷಕ್ಷ ಮತ್ತು ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ.

ರಾಜಾಜಿನಗರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಕಂಡಿದ್ದ ಪುಟ್ಟಣ್ಣ ಅವರಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಇನ್ನು ಮೊನ್ನೇ ಅಷ್ಟೇ ಬಿಜೆಪಿ ತೊರೆದು ಕಾಂಂಗ್ರೆಸ್ ಸೇರಿರುವ ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಅವರ ಪತಿ ಟಿ.ಡಿ.ಶ್ರೀನಿವಾಸ್ ಅವರಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್​ ನೀಡಲಾಗಿದೆ.

ಕ್ಷೇತ್ರ ಮತ್ತು ಅಭ್ಯರ್ಥಿ ಹೆಸರು

  • ಬೆಂಗಳೂರು ಪದವೀಧರ ಕ್ಷೇತ್ರ- ರಾಮೋಜಿಗೌಡ
  • ಬೆಂಗಳೂರು ಶಿಕ್ಷಕರ ಕ್ಷೇತ್ರ- ಪುಟ್ಟಣ್ಣ
  •  ನೈಋತ್ಯ ಶಿಕ್ಷಕರ ಕ್ಷೇತ್ರ-ಕೆ.ಕೆ.ಮಂಜುನಾಥ್
  • ಆಗ್ನೇಯ ಶಿಕ್ಷಕರ ಕ್ಷೇತ್ರ-ಟಿ.ಡಿ.ಶ್ರೀನಿವಾಸ್
  • ಈಶಾನ್ಯ ಪದವೀಧರ ಕ್ಷೇತ್ರ-ಡಾ.ಚಂದ್ರಶೇಖರ ಪಾಟೀಲ್

ಪದವೀಧರ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನವೆಂಬರ್ 6 ಕೊನೆಯ ದಿನವಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪದವೀಧರರ ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸಲು ಪದವೀಧರರು ಆಸಕ್ತಿಯನ್ನು ತೋರಿಸುತ್ತಿಲ್ಲ. ನವೆಂಬರ್ 23ರಂದು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಲಿದೆ. ಆಕ್ಷೇಪಣೆ ಸಲ್ಲಿಕೆ ಮಾಡಲು ಡಿಸೆಂಬರ್ 9 ಕೊನೆಯ ದಿನವಾಗಿದೆ. ಡಿಸೆಂಬರ್ 30ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಬಳಿಕವೂ ನೋಂದಣಿಗೆ ಅವಕಾಶ ಇರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 10:10 am, Sun, 29 October 23

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್