AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಸಿಬಿಐಗೆ ವಹಿಸಲು ಕಾಂಗ್ರೆಸ್​ ಒತ್ತಾಯ; ಕಾರ್ಯಕರ್ತರ ಪ್ರತಿಭಟನೆ

ಮಾಜಿ ಮೇಯರ್​ ರಾಮಚಂದ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಭವನದ ಎದುರು ಕೈ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್​ ಕೂಡ ಬೇರೆ ಯಾವುದಾದರೂ ತನಿಖೆ ಆಗಬೇಕು ಎಂದಿದ್ದಾರೆ.

ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ಸಿಬಿಐಗೆ ವಹಿಸಲು ಕಾಂಗ್ರೆಸ್​ ಒತ್ತಾಯ; ಕಾರ್ಯಕರ್ತರ ಪ್ರತಿಭಟನೆ
ಸಂತೋಷ್​ ಆತ್ಮಹತ್ಯೆ ಯತ್ನ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹಿಸಿ ಕೈ ಕಾರ್ಯಕರ್ತರ ಪ್ರತಿಭಟನೆ.
Lakshmi Hegde
|

Updated on:Nov 28, 2020 | 5:18 PM

Share

ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್​ಆರ್​ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣವನ್ನು ಕಾಂಗ್ರೆಸ್ ನಾಯಕರು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ಈ ಕೇಸ್​ನ್ನು ಸಿಬಿಐಗೆ ವಹಿಸಿ ಎಂದು ಪ್ರತಿಭಟನೆ ಮೂಲಕ ಆಗ್ರಹಿಸುತ್ತಿದ್ದಾರೆ.

ಮಾಜಿ ಮೇಯರ್​ ರಾಮಚಂದ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಭವನದ ಎದುರು ಕೈ ಕಾರ್ಯಕರ್ತರು ಧರಣಿ ನಡೆಸುತ್ತಿದ್ದು, ಸಂತೋಷ್​ ಆತ್ಮಹತ್ಯೆಗೆ ಪ್ರಯತ್ನಿಸಲು ಸತ್ಯ ಕಾರಣವೇನೆಂದು ತಿಳಿಯಬೇಕು. ಹಾಗಾಗಿ ಕೂಡಲೇ ಇದನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಏನೋ ಗೌಪ್ಯವಿದೆ…! ಇಂದು ಕಾರವಾರದಲ್ಲಿ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಸಂತೋಷ್​ ಆತ್ಮಹತ್ಯೆ ಯತ್ನದ ಹಿಂದೆ ಅದ್ಯಾವುದೋ ಪರ್ಸನಲ್ ವಿಡಿಯೋ ಇದೆ ಎಂದು ಹೇಳಿದ್ದಾರೆ. ಇದರಲ್ಲಿ ಏನೋ ಗೌಪ್ಯವಿದೆ. ಸರ್ಕಾರ ತನಿಖೆ ನಡೆಸಿದರೆ ಪ್ರಯೋಜನವಿಲ್ಲ. ಬೇರೆ ತನಿಖೆ ಆಗಬೇಕು ಎಂದಿದ್ದಾರೆ.

ಇದನ್ನೂ ಓದಿ:   CM ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಯ್ತಾ.. ಆ ಪರ್ಸನಲ್​ ವಿಡಿಯೋ? 

Published On - 5:09 pm, Sat, 28 November 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್