AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?

ಸಿ.ಪಿ.ಯೋಗೇಶ್ವರ್ 9 ಕೋಟಿ ರೂ. ಸಾಲ ಮಾಡಿದ್ದರು. ಸಿ.ಪಿ.ಯೋಗೇಶ್ವರ್ ಸಾಲ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಸರ್ಕಾರ ರಚನೆಗೆ ಸಾಲ ಮಾಡಿದ್ದಾಗಿ ರಮೇಶ್ ಹೇಳಿದ್ದರು. ಇದರ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾದ ಹಿನ್ನೆಲೆಯಲ್ಲಿ ಇಡಿ ಜಂಟಿ ನಿರ್ದೇಶಕರಿಗೆ ಮನೋಹರ್ ದೂರು ನೀಡಿದ್ದಾರೆ.

ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?
ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು
KUSHAL V
| Edited By: |

Updated on:Mar 23, 2021 | 6:01 PM

Share

ಬೆಂಗಳೂರು: ಹಣದ ವಹಿವಾಟಿನ ಬಗ್ಗೆ ಹೇಳಿಕೆ ನೀಡಿದ್ದ ವಿಚಾರವಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ನೀಡಲಾಗಿದೆ. ಕಾಂಗ್ರೆಸ್ ಮುಖಂಡ ಮನೋಹರ್‌ರಿಂದ ಇಡಿಗೆ ದೂರು ನೀಡಲಾಗಿದೆ. ಶಾಂತಿನಗರದಲ್ಲಿನ ಇಡಿ ಕಚೇರಿಗೆ ಮನೋಹರ್​ ದೂರು ಕೊಟ್ಟಿದ್ದಾರೆ. ಸಚಿವ ಸಿ.ಪಿ.ಯೋಗೇಶ್ವರ್ 9 ಕೋಟಿ ರೂ. ಸಾಲ ಮಾಡಿದ್ದರು. ಸಿ.ಪಿ.ಯೋಗೇಶ್ವರ್ ಸಾಲ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಸರ್ಕಾರ ರಚನೆಗೆ ಸಾಲ ಮಾಡಿದ್ದಾಗಿ ರಮೇಶ್ ಹೇಳಿದ್ದರು. ಇದರ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾದ ಹಿನ್ನೆಲೆಯಲ್ಲಿ ಇಡಿ ಜಂಟಿ ನಿರ್ದೇಶಕರಿಗೆ ಮನೋಹರ್ ದೂರು ನೀಡಿದ್ದಾರೆ.

BNG CONGRESS ED COMPLAINT 1

ಶಾಂತಿನಗರದ ಇಡಿ ಕಚೇರಿಗೆ ಆಗಮಿಸಿ ದೂರು ಕೊಟ್ಟ ಕಾಂಗ್ರೆಸ್​ ಸದಸ್ಯರು

ಇತ್ತ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5-20 ಕೋಟಿ ಹಣದ ವಹಿವಾಟು ನಡೆದಿದರುವ ಆರೋಪದಡಿ ಬೆಂಗಳೂರು ಜಿಲ್ಲಾ ಕೇಂದ್ರ ಕಾಂಗ್ರೆಸ್​ನಿಂದ ಇಡಿಗೆ ದೂರು ನೀಡಲಾಗಿದೆ. ಆರೋಪ ಮಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಲಾಗಿದೆ. ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪುಟ್ಟರಾಜು ದೂರು ಕೊಟ್ಟಿದ್ದಾರೆ.

ದೃಶ್ಯದಲ್ಲಿರುವ ಯುವತಿಗೆ 2 ಫ್ಲ್ಯಾಟ್​ ನೀಡಿರುವುದಾಗಿ ಬಹಿರಂಗವಾಗಿ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಆದ್ದರಿಂದ, 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿ. ದೂರು ದಾಖಲಿಸಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಕಾಂಗ್ರೆಸ್​ ಘಟಕದಿಂದ ದೂರು ನೀಡಲಾಗಿದೆ.

ಇದನ್ನೂ ಓದಿ: ದಯಮಾಡಿ ರೇಪ್ ಅನ್ನೋ ಶಬ್ದ ಬಳಸಬೇಡಿ.. ನಿಮಗೆ ಶೋಭೆ ತರಲ್ಲ -ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ಮನವಿ

Published On - 5:51 pm, Tue, 23 March 21

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ