AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?

ಸಿ.ಪಿ.ಯೋಗೇಶ್ವರ್ 9 ಕೋಟಿ ರೂ. ಸಾಲ ಮಾಡಿದ್ದರು. ಸಿ.ಪಿ.ಯೋಗೇಶ್ವರ್ ಸಾಲ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಸರ್ಕಾರ ರಚನೆಗೆ ಸಾಲ ಮಾಡಿದ್ದಾಗಿ ರಮೇಶ್ ಹೇಳಿದ್ದರು. ಇದರ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾದ ಹಿನ್ನೆಲೆಯಲ್ಲಿ ಇಡಿ ಜಂಟಿ ನಿರ್ದೇಶಕರಿಗೆ ಮನೋಹರ್ ದೂರು ನೀಡಿದ್ದಾರೆ.

ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?
ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು
KUSHAL V
| Edited By: ಸಾಧು ಶ್ರೀನಾಥ್​|

Updated on:Mar 23, 2021 | 6:01 PM

Share

ಬೆಂಗಳೂರು: ಹಣದ ವಹಿವಾಟಿನ ಬಗ್ಗೆ ಹೇಳಿಕೆ ನೀಡಿದ್ದ ವಿಚಾರವಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ನೀಡಲಾಗಿದೆ. ಕಾಂಗ್ರೆಸ್ ಮುಖಂಡ ಮನೋಹರ್‌ರಿಂದ ಇಡಿಗೆ ದೂರು ನೀಡಲಾಗಿದೆ. ಶಾಂತಿನಗರದಲ್ಲಿನ ಇಡಿ ಕಚೇರಿಗೆ ಮನೋಹರ್​ ದೂರು ಕೊಟ್ಟಿದ್ದಾರೆ. ಸಚಿವ ಸಿ.ಪಿ.ಯೋಗೇಶ್ವರ್ 9 ಕೋಟಿ ರೂ. ಸಾಲ ಮಾಡಿದ್ದರು. ಸಿ.ಪಿ.ಯೋಗೇಶ್ವರ್ ಸಾಲ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಸರ್ಕಾರ ರಚನೆಗೆ ಸಾಲ ಮಾಡಿದ್ದಾಗಿ ರಮೇಶ್ ಹೇಳಿದ್ದರು. ಇದರ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾದ ಹಿನ್ನೆಲೆಯಲ್ಲಿ ಇಡಿ ಜಂಟಿ ನಿರ್ದೇಶಕರಿಗೆ ಮನೋಹರ್ ದೂರು ನೀಡಿದ್ದಾರೆ.

BNG CONGRESS ED COMPLAINT 1

ಶಾಂತಿನಗರದ ಇಡಿ ಕಚೇರಿಗೆ ಆಗಮಿಸಿ ದೂರು ಕೊಟ್ಟ ಕಾಂಗ್ರೆಸ್​ ಸದಸ್ಯರು

ಇತ್ತ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5-20 ಕೋಟಿ ಹಣದ ವಹಿವಾಟು ನಡೆದಿದರುವ ಆರೋಪದಡಿ ಬೆಂಗಳೂರು ಜಿಲ್ಲಾ ಕೇಂದ್ರ ಕಾಂಗ್ರೆಸ್​ನಿಂದ ಇಡಿಗೆ ದೂರು ನೀಡಲಾಗಿದೆ. ಆರೋಪ ಮಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಲಾಗಿದೆ. ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪುಟ್ಟರಾಜು ದೂರು ಕೊಟ್ಟಿದ್ದಾರೆ.

ದೃಶ್ಯದಲ್ಲಿರುವ ಯುವತಿಗೆ 2 ಫ್ಲ್ಯಾಟ್​ ನೀಡಿರುವುದಾಗಿ ಬಹಿರಂಗವಾಗಿ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಆದ್ದರಿಂದ, 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿ. ದೂರು ದಾಖಲಿಸಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಕಾಂಗ್ರೆಸ್​ ಘಟಕದಿಂದ ದೂರು ನೀಡಲಾಗಿದೆ.

ಇದನ್ನೂ ಓದಿ: ದಯಮಾಡಿ ರೇಪ್ ಅನ್ನೋ ಶಬ್ದ ಬಳಸಬೇಡಿ.. ನಿಮಗೆ ಶೋಭೆ ತರಲ್ಲ -ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ಮನವಿ

Published On - 5:51 pm, Tue, 23 March 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?