AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?

ಸಿ.ಪಿ.ಯೋಗೇಶ್ವರ್ 9 ಕೋಟಿ ರೂ. ಸಾಲ ಮಾಡಿದ್ದರು. ಸಿ.ಪಿ.ಯೋಗೇಶ್ವರ್ ಸಾಲ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಸರ್ಕಾರ ರಚನೆಗೆ ಸಾಲ ಮಾಡಿದ್ದಾಗಿ ರಮೇಶ್ ಹೇಳಿದ್ದರು. ಇದರ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾದ ಹಿನ್ನೆಲೆಯಲ್ಲಿ ಇಡಿ ಜಂಟಿ ನಿರ್ದೇಶಕರಿಗೆ ಮನೋಹರ್ ದೂರು ನೀಡಿದ್ದಾರೆ.

ಸರ್ಕಾರ ರಚನೆಗೆ ಯೋಗೇಶ್ವರ್ 9 ಕೋಟಿ ಸಾಲ ಮಾಡಿದ್ದರು -ರಮೇಶ್​ ಜಾರಕಿಹೊಳಿ ಅಂದು ಕೊಟ್ಟಿದ್ದ ಹೇಳಿಕೆ ಇಂದು ಕಂಟಕವಾಯ್ತಾ?
ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು
KUSHAL V
| Edited By: ಸಾಧು ಶ್ರೀನಾಥ್​|

Updated on:Mar 23, 2021 | 6:01 PM

Share

ಬೆಂಗಳೂರು: ಹಣದ ವಹಿವಾಟಿನ ಬಗ್ಗೆ ಹೇಳಿಕೆ ನೀಡಿದ್ದ ವಿಚಾರವಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ನೀಡಲಾಗಿದೆ. ಕಾಂಗ್ರೆಸ್ ಮುಖಂಡ ಮನೋಹರ್‌ರಿಂದ ಇಡಿಗೆ ದೂರು ನೀಡಲಾಗಿದೆ. ಶಾಂತಿನಗರದಲ್ಲಿನ ಇಡಿ ಕಚೇರಿಗೆ ಮನೋಹರ್​ ದೂರು ಕೊಟ್ಟಿದ್ದಾರೆ. ಸಚಿವ ಸಿ.ಪಿ.ಯೋಗೇಶ್ವರ್ 9 ಕೋಟಿ ರೂ. ಸಾಲ ಮಾಡಿದ್ದರು. ಸಿ.ಪಿ.ಯೋಗೇಶ್ವರ್ ಸಾಲ ಮಾಡಿದ್ದರು ಎಂದು ರಮೇಶ್ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಸರ್ಕಾರ ರಚನೆಗೆ ಸಾಲ ಮಾಡಿದ್ದಾಗಿ ರಮೇಶ್ ಹೇಳಿದ್ದರು. ಇದರ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆಯಾದ ಹಿನ್ನೆಲೆಯಲ್ಲಿ ಇಡಿ ಜಂಟಿ ನಿರ್ದೇಶಕರಿಗೆ ಮನೋಹರ್ ದೂರು ನೀಡಿದ್ದಾರೆ.

BNG CONGRESS ED COMPLAINT 1

ಶಾಂತಿನಗರದ ಇಡಿ ಕಚೇರಿಗೆ ಆಗಮಿಸಿ ದೂರು ಕೊಟ್ಟ ಕಾಂಗ್ರೆಸ್​ ಸದಸ್ಯರು

ಇತ್ತ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ 5-20 ಕೋಟಿ ಹಣದ ವಹಿವಾಟು ನಡೆದಿದರುವ ಆರೋಪದಡಿ ಬೆಂಗಳೂರು ಜಿಲ್ಲಾ ಕೇಂದ್ರ ಕಾಂಗ್ರೆಸ್​ನಿಂದ ಇಡಿಗೆ ದೂರು ನೀಡಲಾಗಿದೆ. ಆರೋಪ ಮಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಲಾಗಿದೆ. ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪುಟ್ಟರಾಜು ದೂರು ಕೊಟ್ಟಿದ್ದಾರೆ.

ದೃಶ್ಯದಲ್ಲಿರುವ ಯುವತಿಗೆ 2 ಫ್ಲ್ಯಾಟ್​ ನೀಡಿರುವುದಾಗಿ ಬಹಿರಂಗವಾಗಿ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಆದ್ದರಿಂದ, 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿ. ದೂರು ದಾಖಲಿಸಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ಕಾಂಗ್ರೆಸ್​ ಘಟಕದಿಂದ ದೂರು ನೀಡಲಾಗಿದೆ.

ಇದನ್ನೂ ಓದಿ: ದಯಮಾಡಿ ರೇಪ್ ಅನ್ನೋ ಶಬ್ದ ಬಳಸಬೇಡಿ.. ನಿಮಗೆ ಶೋಭೆ ತರಲ್ಲ -ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ಮನವಿ

Published On - 5:51 pm, Tue, 23 March 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ