AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾಷಣ ಮಾಡುವ ವಿಚಾರಕ್ಕೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ಕಾಂಗ್ರೆಸ್‌ನ ಮಾಜಿ ಸಚಿವರು: BSYಗೆ ಇರುಸು ಮುರುಸು

ಭಾಷಣ ಮಾಡೋ ವಿಚಾರಕ್ಕೆ ಮಾಜಿ ಸಚಿವ ರಾಯರೆಡ್ಡಿ ಕಿರಿಕ್ ಮಾಡಿದ್ದಾರೆ. ನಾನೇನು ಭಾಷಣ ಮಾಡ್ತೀನಿ ಎಂದು ಹೇಳಿಲ್ಲ ಎಂದು ಪರೋಕ್ಷವಾಗಿ ರಾಯರೆಡ್ಡಿ, ಆರ್ ವಿ.ದೇಶಪಾಂಡೆ ಅವರಿಗೆ ಟಾಂಗ್​ ನೀಡಿದ್ದಾರೆ.

ಭಾಷಣ ಮಾಡುವ ವಿಚಾರಕ್ಕೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ಕಾಂಗ್ರೆಸ್‌ನ ಮಾಜಿ ಸಚಿವರು: BSYಗೆ ಇರುಸು ಮುರುಸು
ವೇದಿಕೆ ಮೇಲೆ ಕಿರಿಕ್​ ಮಾಡಿದ ರಾಯರೆಡ್ಡಿ
ಪೃಥ್ವಿಶಂಕರ
|

Updated on:Jan 09, 2021 | 2:20 PM

Share

ಕೊಪ್ಪಳ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲೇ ಭಾಷಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮಾಜಿ ಸಚಿವರಿಬ್ಬರು ಕಿರಿಕ್‌ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯಿಂದ ಸಿಎಂ B.S.ಯಡಿಯೂರಪ್ಪಗೆ ಇರುಸು ಮುರುಸಾಗಿದೆ. ಅಸಲಿಗೆ ನಡೆದದ್ದೇನೆಂದರೆ, ಗಂಟಲು ಸರಿ ಇಲ್ಲದಿದ್ದರೂ ಕಾಂಗ್ರೆಸ್‌ನ ಮಾಜಿ ಸಚಿವ ಆರ್. ವಿ.ದೇಶಪಾಂಡೆ ಭಾಷಣ ಮಾಡಿದ್ದಾರೆ. ಹೀಗಾಗಿ ಭಾಷಣ ಮಾಡೋ ವಿಚಾರಕ್ಕೆ ಮಾಜಿ ಸಚಿವ ರಾಯರೆಡ್ಡಿ ಕಿರಿಕ್ ಮಾಡಿದ್ದಾರೆ. ನಾನೇನು ಭಾಷಣ ಮಾಡ್ತೀನಿ ಎಂದು ಹೇಳಿಲ್ಲ ಎಂದು ಪರೋಕ್ಷವಾಗಿ ರಾಯರೆಡ್ಡಿ, ಆರ್. ವಿ.ದೇಶಪಾಂಡೆ ಅವರಿಗೆ ಟಾಂಗ್​ ನೀಡಿದ್ದಾರೆ.

ಆರ್.ವಿ. ದೇಶಪಾಂಡೆ ಮಾತು ಆರಂಭಿಸಿದ ಕೂಡಲೇ ಎದ್ದು ನಿಂತ ಬಸವರಾಜ್ ರಾಯರೆಡ್ಡಿ ಈ ರೀತಿ ಕಿರಿಕ್ ಮಾಡಿದ್ದಾರೆ. ಘಟನೆಯನ್ನು ಆಲಿಸಿದ ವೇದಿಕೆ ಮುಂಭಾಗದಲ್ಲಿದ್ದ ಜನ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಹಾಗೆಯೇ ರಾಯರೆಡ್ಡಿ ಬೆಂಬಲಿಗರಿಂದ ರಾಯರೆಡ್ಡಿ ಪರ ಘೋಷಣೆ ಮೊಳಗಿದೆ. ಈ ಘಟನೆಯಿಂದಾಗಿ ಮುಖ್ಯಮಂತ್ರಿಗೂ ಇರುಸು ಮುರುಸು ಉಂಟಾಗಿದೆ.

Published On - 1:59 pm, Sat, 9 January 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ