AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾಷಣ ಮಾಡುವ ವಿಚಾರಕ್ಕೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ಕಾಂಗ್ರೆಸ್‌ನ ಮಾಜಿ ಸಚಿವರು: BSYಗೆ ಇರುಸು ಮುರುಸು

ಭಾಷಣ ಮಾಡೋ ವಿಚಾರಕ್ಕೆ ಮಾಜಿ ಸಚಿವ ರಾಯರೆಡ್ಡಿ ಕಿರಿಕ್ ಮಾಡಿದ್ದಾರೆ. ನಾನೇನು ಭಾಷಣ ಮಾಡ್ತೀನಿ ಎಂದು ಹೇಳಿಲ್ಲ ಎಂದು ಪರೋಕ್ಷವಾಗಿ ರಾಯರೆಡ್ಡಿ, ಆರ್ ವಿ.ದೇಶಪಾಂಡೆ ಅವರಿಗೆ ಟಾಂಗ್​ ನೀಡಿದ್ದಾರೆ.

ಭಾಷಣ ಮಾಡುವ ವಿಚಾರಕ್ಕೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ಕಾಂಗ್ರೆಸ್‌ನ ಮಾಜಿ ಸಚಿವರು: BSYಗೆ ಇರುಸು ಮುರುಸು
ವೇದಿಕೆ ಮೇಲೆ ಕಿರಿಕ್​ ಮಾಡಿದ ರಾಯರೆಡ್ಡಿ
ಪೃಥ್ವಿಶಂಕರ
|

Updated on:Jan 09, 2021 | 2:20 PM

Share

ಕೊಪ್ಪಳ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲೇ ಭಾಷಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮಾಜಿ ಸಚಿವರಿಬ್ಬರು ಕಿರಿಕ್‌ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯಿಂದ ಸಿಎಂ B.S.ಯಡಿಯೂರಪ್ಪಗೆ ಇರುಸು ಮುರುಸಾಗಿದೆ. ಅಸಲಿಗೆ ನಡೆದದ್ದೇನೆಂದರೆ, ಗಂಟಲು ಸರಿ ಇಲ್ಲದಿದ್ದರೂ ಕಾಂಗ್ರೆಸ್‌ನ ಮಾಜಿ ಸಚಿವ ಆರ್. ವಿ.ದೇಶಪಾಂಡೆ ಭಾಷಣ ಮಾಡಿದ್ದಾರೆ. ಹೀಗಾಗಿ ಭಾಷಣ ಮಾಡೋ ವಿಚಾರಕ್ಕೆ ಮಾಜಿ ಸಚಿವ ರಾಯರೆಡ್ಡಿ ಕಿರಿಕ್ ಮಾಡಿದ್ದಾರೆ. ನಾನೇನು ಭಾಷಣ ಮಾಡ್ತೀನಿ ಎಂದು ಹೇಳಿಲ್ಲ ಎಂದು ಪರೋಕ್ಷವಾಗಿ ರಾಯರೆಡ್ಡಿ, ಆರ್. ವಿ.ದೇಶಪಾಂಡೆ ಅವರಿಗೆ ಟಾಂಗ್​ ನೀಡಿದ್ದಾರೆ.

ಆರ್.ವಿ. ದೇಶಪಾಂಡೆ ಮಾತು ಆರಂಭಿಸಿದ ಕೂಡಲೇ ಎದ್ದು ನಿಂತ ಬಸವರಾಜ್ ರಾಯರೆಡ್ಡಿ ಈ ರೀತಿ ಕಿರಿಕ್ ಮಾಡಿದ್ದಾರೆ. ಘಟನೆಯನ್ನು ಆಲಿಸಿದ ವೇದಿಕೆ ಮುಂಭಾಗದಲ್ಲಿದ್ದ ಜನ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಹಾಗೆಯೇ ರಾಯರೆಡ್ಡಿ ಬೆಂಬಲಿಗರಿಂದ ರಾಯರೆಡ್ಡಿ ಪರ ಘೋಷಣೆ ಮೊಳಗಿದೆ. ಈ ಘಟನೆಯಿಂದಾಗಿ ಮುಖ್ಯಮಂತ್ರಿಗೂ ಇರುಸು ಮುರುಸು ಉಂಟಾಗಿದೆ.

Published On - 1:59 pm, Sat, 9 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!