AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯು ಸಮಾಜವನ್ನು ಕಟ್ಟುವ ಕೆಲಸ ಮಾಡಿದರೆ ಕಾಂಗ್ರೆಸ್ ಒಡೆಯುವ ಕೆಲಸ ಮಾಡುತ್ತಿದೆ: ಕಟೀಲು

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಲೇವಡಿ ಮಾಡಿದ್ದಾರೆ. ಬಿಜೆಪಿಯು ಕಟ್ಟುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಯು ಸಮಾಜವನ್ನು ಕಟ್ಟುವ ಕೆಲಸ ಮಾಡಿದರೆ ಕಾಂಗ್ರೆಸ್ ಒಡೆಯುವ ಕೆಲಸ ಮಾಡುತ್ತಿದೆ: ಕಟೀಲು
Nalin Kumar Kateel
TV9 Web
| Edited By: |

Updated on: Oct 11, 2022 | 5:00 PM

Share

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಲೇವಡಿ ಮಾಡಿದ್ದಾರೆ. ಬಿಜೆಪಿಯು ಕಟ್ಟುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಟಿಪ್ಪು ಜಯಂತಿಯನ್ನು ಮಾಡಿ ಹಿಂದೂ-ಮುಸ್ಲಿಮರನ್ನು ಒಡೆದರು, ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಸಮಾಜವನ್ನು ಒಡೆದರು. ಹೀಗಾಗಿ ಜನತೆಯು ಕಾಂಗ್ರೆಸ್​ ಪಕ್ಷವನ್ನು ತಿರಸ್ಕಾರ ಮಾಡಿರುವ ಕಾರಣ ಇದೀಗ​ ಭಾರತ್ ಜೋಡೋ ಎನ್ನುವ ನಾಟಕ ಶುರು ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಭಾರತ್ ಜೋಡೋ ಮಧ್ಯೆ ಕಾಂಗ್ರೆಸ್ ನಾಯಕರ ಜಗಳ ಹೆಚ್ಚಾಗಿದೆ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಗಳವೂ ಕೂಡ ಮಿತಿಮೀರಿದೆ. ಚುನಾವಣೆಗೂ ಮುಂಚೆಯೇ ರಾಜ್ಯ ಕಾಂಗ್ರೆಸ್ ಇಬ್ಭಾಗ ಆಗಲಿದೆ, ಅಲ್ಲದೇ ಕಾಂಗ್ರೆಸ್​ನಲ್ಲಿ ಮೂರನೇ ಶಕ್ತಿ ಕೇಂದ್ರ ನಿರ್ಮಾಣ ಆಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆ ಅಧ್ಯರಾದರೆ ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯಗೆ ಜಾಗವಿಲ್ಲ. ಮಲ್ಲಿಕಾರ್ಜುನ ಖರ್ಗೆಯನ್ನು ಸೋಲಿಸಿದವರೇ ಸಿದ್ದರಾಮಯ್ಯ, ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಅವರನ್ನು ಸೋಲಿಸುತ್ತಾರೆ ಎಂದು ಕಟೀಲು ಹೇಳಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ