AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯು ಸಮಾಜವನ್ನು ಕಟ್ಟುವ ಕೆಲಸ ಮಾಡಿದರೆ ಕಾಂಗ್ರೆಸ್ ಒಡೆಯುವ ಕೆಲಸ ಮಾಡುತ್ತಿದೆ: ಕಟೀಲು

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಲೇವಡಿ ಮಾಡಿದ್ದಾರೆ. ಬಿಜೆಪಿಯು ಕಟ್ಟುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಯು ಸಮಾಜವನ್ನು ಕಟ್ಟುವ ಕೆಲಸ ಮಾಡಿದರೆ ಕಾಂಗ್ರೆಸ್ ಒಡೆಯುವ ಕೆಲಸ ಮಾಡುತ್ತಿದೆ: ಕಟೀಲು
Nalin Kumar Kateel
TV9 Web
| Edited By: |

Updated on: Oct 11, 2022 | 5:00 PM

Share

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಲೇವಡಿ ಮಾಡಿದ್ದಾರೆ. ಬಿಜೆಪಿಯು ಕಟ್ಟುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಟಿಪ್ಪು ಜಯಂತಿಯನ್ನು ಮಾಡಿ ಹಿಂದೂ-ಮುಸ್ಲಿಮರನ್ನು ಒಡೆದರು, ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಸಮಾಜವನ್ನು ಒಡೆದರು. ಹೀಗಾಗಿ ಜನತೆಯು ಕಾಂಗ್ರೆಸ್​ ಪಕ್ಷವನ್ನು ತಿರಸ್ಕಾರ ಮಾಡಿರುವ ಕಾರಣ ಇದೀಗ​ ಭಾರತ್ ಜೋಡೋ ಎನ್ನುವ ನಾಟಕ ಶುರು ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಭಾರತ್ ಜೋಡೋ ಮಧ್ಯೆ ಕಾಂಗ್ರೆಸ್ ನಾಯಕರ ಜಗಳ ಹೆಚ್ಚಾಗಿದೆ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಗಳವೂ ಕೂಡ ಮಿತಿಮೀರಿದೆ. ಚುನಾವಣೆಗೂ ಮುಂಚೆಯೇ ರಾಜ್ಯ ಕಾಂಗ್ರೆಸ್ ಇಬ್ಭಾಗ ಆಗಲಿದೆ, ಅಲ್ಲದೇ ಕಾಂಗ್ರೆಸ್​ನಲ್ಲಿ ಮೂರನೇ ಶಕ್ತಿ ಕೇಂದ್ರ ನಿರ್ಮಾಣ ಆಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆ ಅಧ್ಯರಾದರೆ ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯಗೆ ಜಾಗವಿಲ್ಲ. ಮಲ್ಲಿಕಾರ್ಜುನ ಖರ್ಗೆಯನ್ನು ಸೋಲಿಸಿದವರೇ ಸಿದ್ದರಾಮಯ್ಯ, ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಅವರನ್ನು ಸೋಲಿಸುತ್ತಾರೆ ಎಂದು ಕಟೀಲು ಹೇಳಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್