AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯು ಸಮಾಜವನ್ನು ಕಟ್ಟುವ ಕೆಲಸ ಮಾಡಿದರೆ ಕಾಂಗ್ರೆಸ್ ಒಡೆಯುವ ಕೆಲಸ ಮಾಡುತ್ತಿದೆ: ಕಟೀಲು

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಲೇವಡಿ ಮಾಡಿದ್ದಾರೆ. ಬಿಜೆಪಿಯು ಕಟ್ಟುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಯು ಸಮಾಜವನ್ನು ಕಟ್ಟುವ ಕೆಲಸ ಮಾಡಿದರೆ ಕಾಂಗ್ರೆಸ್ ಒಡೆಯುವ ಕೆಲಸ ಮಾಡುತ್ತಿದೆ: ಕಟೀಲು
Nalin Kumar Kateel
TV9 Web
| Edited By: |

Updated on: Oct 11, 2022 | 5:00 PM

Share

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಲೇವಡಿ ಮಾಡಿದ್ದಾರೆ. ಬಿಜೆಪಿಯು ಕಟ್ಟುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಟಿಪ್ಪು ಜಯಂತಿಯನ್ನು ಮಾಡಿ ಹಿಂದೂ-ಮುಸ್ಲಿಮರನ್ನು ಒಡೆದರು, ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಸಮಾಜವನ್ನು ಒಡೆದರು. ಹೀಗಾಗಿ ಜನತೆಯು ಕಾಂಗ್ರೆಸ್​ ಪಕ್ಷವನ್ನು ತಿರಸ್ಕಾರ ಮಾಡಿರುವ ಕಾರಣ ಇದೀಗ​ ಭಾರತ್ ಜೋಡೋ ಎನ್ನುವ ನಾಟಕ ಶುರು ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಭಾರತ್ ಜೋಡೋ ಮಧ್ಯೆ ಕಾಂಗ್ರೆಸ್ ನಾಯಕರ ಜಗಳ ಹೆಚ್ಚಾಗಿದೆ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಗಳವೂ ಕೂಡ ಮಿತಿಮೀರಿದೆ. ಚುನಾವಣೆಗೂ ಮುಂಚೆಯೇ ರಾಜ್ಯ ಕಾಂಗ್ರೆಸ್ ಇಬ್ಭಾಗ ಆಗಲಿದೆ, ಅಲ್ಲದೇ ಕಾಂಗ್ರೆಸ್​ನಲ್ಲಿ ಮೂರನೇ ಶಕ್ತಿ ಕೇಂದ್ರ ನಿರ್ಮಾಣ ಆಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆ ಅಧ್ಯರಾದರೆ ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯಗೆ ಜಾಗವಿಲ್ಲ. ಮಲ್ಲಿಕಾರ್ಜುನ ಖರ್ಗೆಯನ್ನು ಸೋಲಿಸಿದವರೇ ಸಿದ್ದರಾಮಯ್ಯ, ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಅವರನ್ನು ಸೋಲಿಸುತ್ತಾರೆ ಎಂದು ಕಟೀಲು ಹೇಳಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ