AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallikarjun Kharge: ಹಿರಿಯ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಒಲಿದ ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಮಾನ

ದೆಹಲಿ: ಹಿರಿಯ ಕಾಂಗ್ರೆಸ್​ ನಾಯಕ, ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ವಿಪಕ್ಷ ನಾಯಕನ ಸ್ಥಾನಮಾನ ಒಲಿದಿದೆ. 78 ವರ್ಷದ ಖರ್ಗೆ ಅವರನ್ನು (Mallikarjun Kharge) ಕಾಂಗ್ರೆಸ್ ಹೈಕಮಾಂಡ್ ಈ ಸ್ಥಾನಕ್ಕೆ ಆಯ್ಕೆ ಮಾಡಿದೆ. ಖರ್ಗೆ ಅವರು ಈ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್​ ಪಕ್ಷದ ನಾಯಕರಾಗಿದ್ದರು. ಪ್ರಸ್ತುತ ವಿಪಕ್ಷ ನಾಯಕರಾಗಿರುವ (Leader of Opposition) ಗುಲಾಂ ನಬಿ ಆಜಾದ್ ಅವರು (Ghulam Nabi Azad) ಫೆಬ್ರವರಿ 15ಕ್ಕೆ ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆಯಲ್ಲಿ ಖರ್ಗೆ ಹೆಸರನ್ನು ಕಾಂಗ್ರೆಸ್ […]

Mallikarjun Kharge: ಹಿರಿಯ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಒಲಿದ ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಮಾನ
ಹಿರಿಯ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಒಲಿದ ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಮಾನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 12, 2021 | 11:24 AM

Share

ದೆಹಲಿ: ಹಿರಿಯ ಕಾಂಗ್ರೆಸ್​ ನಾಯಕ, ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ವಿಪಕ್ಷ ನಾಯಕನ ಸ್ಥಾನಮಾನ ಒಲಿದಿದೆ. 78 ವರ್ಷದ ಖರ್ಗೆ ಅವರನ್ನು (Mallikarjun Kharge) ಕಾಂಗ್ರೆಸ್ ಹೈಕಮಾಂಡ್ ಈ ಸ್ಥಾನಕ್ಕೆ ಆಯ್ಕೆ ಮಾಡಿದೆ. ಖರ್ಗೆ ಅವರು ಈ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್​ ಪಕ್ಷದ ನಾಯಕರಾಗಿದ್ದರು. ಪ್ರಸ್ತುತ ವಿಪಕ್ಷ ನಾಯಕರಾಗಿರುವ (Leader of Opposition) ಗುಲಾಂ ನಬಿ ಆಜಾದ್ ಅವರು (Ghulam Nabi Azad) ಫೆಬ್ರವರಿ 15ಕ್ಕೆ ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆಯಲ್ಲಿ ಖರ್ಗೆ ಹೆಸರನ್ನು ಕಾಂಗ್ರೆಸ್ ಪಕ್ಷವು ಸಭಾಪತಿಗೆ ನೀಡಿದೆ.

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ