AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallikarjun Kharge: ಹಿರಿಯ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಒಲಿದ ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಮಾನ

ದೆಹಲಿ: ಹಿರಿಯ ಕಾಂಗ್ರೆಸ್​ ನಾಯಕ, ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ವಿಪಕ್ಷ ನಾಯಕನ ಸ್ಥಾನಮಾನ ಒಲಿದಿದೆ. 78 ವರ್ಷದ ಖರ್ಗೆ ಅವರನ್ನು (Mallikarjun Kharge) ಕಾಂಗ್ರೆಸ್ ಹೈಕಮಾಂಡ್ ಈ ಸ್ಥಾನಕ್ಕೆ ಆಯ್ಕೆ ಮಾಡಿದೆ. ಖರ್ಗೆ ಅವರು ಈ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್​ ಪಕ್ಷದ ನಾಯಕರಾಗಿದ್ದರು. ಪ್ರಸ್ತುತ ವಿಪಕ್ಷ ನಾಯಕರಾಗಿರುವ (Leader of Opposition) ಗುಲಾಂ ನಬಿ ಆಜಾದ್ ಅವರು (Ghulam Nabi Azad) ಫೆಬ್ರವರಿ 15ಕ್ಕೆ ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆಯಲ್ಲಿ ಖರ್ಗೆ ಹೆಸರನ್ನು ಕಾಂಗ್ರೆಸ್ […]

Mallikarjun Kharge: ಹಿರಿಯ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಒಲಿದ ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಮಾನ
ಹಿರಿಯ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಒಲಿದ ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಮಾನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 12, 2021 | 11:24 AM

Share

ದೆಹಲಿ: ಹಿರಿಯ ಕಾಂಗ್ರೆಸ್​ ನಾಯಕ, ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ವಿಪಕ್ಷ ನಾಯಕನ ಸ್ಥಾನಮಾನ ಒಲಿದಿದೆ. 78 ವರ್ಷದ ಖರ್ಗೆ ಅವರನ್ನು (Mallikarjun Kharge) ಕಾಂಗ್ರೆಸ್ ಹೈಕಮಾಂಡ್ ಈ ಸ್ಥಾನಕ್ಕೆ ಆಯ್ಕೆ ಮಾಡಿದೆ. ಖರ್ಗೆ ಅವರು ಈ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್​ ಪಕ್ಷದ ನಾಯಕರಾಗಿದ್ದರು. ಪ್ರಸ್ತುತ ವಿಪಕ್ಷ ನಾಯಕರಾಗಿರುವ (Leader of Opposition) ಗುಲಾಂ ನಬಿ ಆಜಾದ್ ಅವರು (Ghulam Nabi Azad) ಫೆಬ್ರವರಿ 15ಕ್ಕೆ ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆಯಲ್ಲಿ ಖರ್ಗೆ ಹೆಸರನ್ನು ಕಾಂಗ್ರೆಸ್ ಪಕ್ಷವು ಸಭಾಪತಿಗೆ ನೀಡಿದೆ.

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ