AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheque Bounce Case: 6.6 ಕೋಟಿ ರೂ. ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ ಜಾಮೀನು

6.6 ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ ಕೋರ್ಟ್​ ಬಿಗ್ ರಿಲೀಫ್ ನೀಡಿದೆ.

Cheque Bounce Case: 6.6 ಕೋಟಿ ರೂ. ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ ಜಾಮೀನು
ಮಧು ಬಂಗಾರಪ್ಪ
TV9 Web
| Edited By: |

Updated on:Jan 17, 2023 | 6:42 PM

Share

ಬೆಂಗಳೂರು: 6.6 ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣದಲ್ಲಿ(Chequ Bounce Case) ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ (Madhu Bangarappa) ಜಾಮೀನು ಸಿಕ್ಕಿದೆ. 2011ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಇಂದು(ಜನವರಿ 17) ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪಗೆ ಜಾಮೀನು ನೀಡಿದೆ.

ಆಕಾಶ್ ಆಡಿಯೋ ಕಂಪನಿಯ ಎಂಡಿ ಆಗಿದ್ದ ಮಧು ಬಂಗಾರಪ್ಪ ಅವರು 2011ರಲ್ಲಿ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆಗೆ 6.6 ಕೋಟಿ ರೂಪಾಯಿ ಚೆಕ್ ನೀಡಿದ್ದರು. ಆದ್ರೆ, ಆ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆ ದೂರು ದಾಖಲಿಸಿತ್ತು.

ಈ ನಡುವೆ ಮಧು ಬಂಗಾರಪ್ಪ ಅವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಇಂದು ಮಧು ಬಂಗಾರಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದೆ.

2013ರಲ್ಲಿ ಸೊರಬ ಕ್ಷೇತ್ರದಿಂದ ಜೆಡಿಎಸ್​ನಿಂದ ಸ್ಪರ್ಧಿಸಿ ಗೆದ್ದಿದ್ದ ಮಧು ಬಂಗಾರಪ್ಪ ಮೊದ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ್ದರು. ಬಳಿಕ 2018ರ ಚುನಾವಣೆ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧ ಸೋಲುಕಂಡಿದ್ದರು. ಇದೀಗ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೇ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯರಾಗಿದ್ದಾರೆ.

Published On - 6:34 pm, Tue, 17 January 23

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್