AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ​ಗಾಂಧಿ ರಾಜ್ಯದಲ್ಲಿ ಎರಡು ದಿನ ಪ್ರವಾಸ, ರ‍್ಯಾಲಿ

ದಾವಣಗೆರೆ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್​ 7 ಮತ್ತು 8 ರಂದು ರಾಜ್ಯದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ. ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ರಾಹುಲ್​ ಗಾಂಧಿ ಕರ್ನಾಟಕದಲ್ಲಿ ಪಂಜಾಬ್​ ಮಾದರಿ ರಾಜ್ಯದಲ್ಲಿ ಟ್ರ್ಯಾಕ್ಟರ್​ ರ‍್ಯಾಲಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು. ರೈತ ವಿರೋಧಿ ನೀತಿಗೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ […]

ರಾಹುಲ್ ​ಗಾಂಧಿ ರಾಜ್ಯದಲ್ಲಿ ಎರಡು ದಿನ ಪ್ರವಾಸ, ರ‍್ಯಾಲಿ
ಸಾಧು ಶ್ರೀನಾಥ್​
| Edited By: |

Updated on:Oct 20, 2020 | 4:17 PM

Share

ದಾವಣಗೆರೆ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್​ 7 ಮತ್ತು 8 ರಂದು ರಾಜ್ಯದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ರಾಹುಲ್​ ಗಾಂಧಿ ಕರ್ನಾಟಕದಲ್ಲಿ ಪಂಜಾಬ್​ ಮಾದರಿ ರಾಜ್ಯದಲ್ಲಿ ಟ್ರ್ಯಾಕ್ಟರ್​ ರ‍್ಯಾಲಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ರೈತ ವಿರೋಧಿ ನೀತಿಗೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಸಹಿ ಸಂಗ್ರಹ ಚಳುವಳಿಗೆ ಚಾಲನೆ ನೀಡಲಾಗುವುದು. ಹಾಗಾಗಿ, ನವೆಂಬರ್ 7-8 ರಂದು ಎರಡು ದಿನ ರಾಹುಲ್​ ಗಾಂಧಿ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ. ಸಹಿ ಸಂಗ್ರಹ ಚಳುವಳಿಯು ಹುಬ್ಬಳ್ಳಿಯಿಂದ ಹುಳಿಯಾಳ್ ಮೂಲಕ‌ ಬೆಳಗಾವಿಗೆ ಮತ್ತು ದಾವಣಗೆರೆಯಿಂದ ಚನ್ನಗಿರಿ ಮೂಲಕ ಶಿವಮೊಗ್ಗ ಜಿಲ್ಲೆಯ ಕಾಗೋಡು ತಲುಪುವುದು. ಈ ಎರಡು ಮಾರ್ಗಗಳಲ್ಲಿ ಒಂದು ಮಾರ್ಗವನ್ನು ರಾಹುಲ್​ ಗಾಂಧಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಇವೆರಡರಲ್ಲಿ ಒಂದು ಮಾರ್ಗವನ್ನು ಅಂತಿಮಗೊಳಿಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

Published On - 4:12 pm, Tue, 20 October 20

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ