AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ​ಗಾಂಧಿ ರಾಜ್ಯದಲ್ಲಿ ಎರಡು ದಿನ ಪ್ರವಾಸ, ರ‍್ಯಾಲಿ

ದಾವಣಗೆರೆ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್​ 7 ಮತ್ತು 8 ರಂದು ರಾಜ್ಯದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ. ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ರಾಹುಲ್​ ಗಾಂಧಿ ಕರ್ನಾಟಕದಲ್ಲಿ ಪಂಜಾಬ್​ ಮಾದರಿ ರಾಜ್ಯದಲ್ಲಿ ಟ್ರ್ಯಾಕ್ಟರ್​ ರ‍್ಯಾಲಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು. ರೈತ ವಿರೋಧಿ ನೀತಿಗೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ […]

ರಾಹುಲ್ ​ಗಾಂಧಿ ರಾಜ್ಯದಲ್ಲಿ ಎರಡು ದಿನ ಪ್ರವಾಸ, ರ‍್ಯಾಲಿ
ಸಾಧು ಶ್ರೀನಾಥ್​
| Edited By: |

Updated on:Oct 20, 2020 | 4:17 PM

Share

ದಾವಣಗೆರೆ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್​ 7 ಮತ್ತು 8 ರಂದು ರಾಜ್ಯದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ರಾಹುಲ್​ ಗಾಂಧಿ ಕರ್ನಾಟಕದಲ್ಲಿ ಪಂಜಾಬ್​ ಮಾದರಿ ರಾಜ್ಯದಲ್ಲಿ ಟ್ರ್ಯಾಕ್ಟರ್​ ರ‍್ಯಾಲಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ರೈತ ವಿರೋಧಿ ನೀತಿಗೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಸಹಿ ಸಂಗ್ರಹ ಚಳುವಳಿಗೆ ಚಾಲನೆ ನೀಡಲಾಗುವುದು. ಹಾಗಾಗಿ, ನವೆಂಬರ್ 7-8 ರಂದು ಎರಡು ದಿನ ರಾಹುಲ್​ ಗಾಂಧಿ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ. ಸಹಿ ಸಂಗ್ರಹ ಚಳುವಳಿಯು ಹುಬ್ಬಳ್ಳಿಯಿಂದ ಹುಳಿಯಾಳ್ ಮೂಲಕ‌ ಬೆಳಗಾವಿಗೆ ಮತ್ತು ದಾವಣಗೆರೆಯಿಂದ ಚನ್ನಗಿರಿ ಮೂಲಕ ಶಿವಮೊಗ್ಗ ಜಿಲ್ಲೆಯ ಕಾಗೋಡು ತಲುಪುವುದು. ಈ ಎರಡು ಮಾರ್ಗಗಳಲ್ಲಿ ಒಂದು ಮಾರ್ಗವನ್ನು ರಾಹುಲ್​ ಗಾಂಧಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಇವೆರಡರಲ್ಲಿ ಒಂದು ಮಾರ್ಗವನ್ನು ಅಂತಿಮಗೊಳಿಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

Published On - 4:12 pm, Tue, 20 October 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​