AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರವನ್ನು ಸಿದ್ದರಾಮಯ್ಯ ಪ್ರತಿನಿಧಿಸುತ್ತಾರೆ. ತಮ್ಮ ಕ್ಷೇತ್ರದ ಆರೋಗ್ಯ ಸಿಬ್ಬಂದಿಗೆ 100 ಎನ್-95 ಮಾಸ್ಕ್ ವಿತರಿಸಿದ್ದಾರೆ. ಜೊತೆಗೆ, 50 ಪಿಪಿಇ ಕಿಟ್​ಗಳನ್ನು ಕೂಡ ಸಿದ್ದರಾಮಯ್ಯ ಬೆಂಗಲಿಗರು ವಿತರಿಸಿದ್ದಾರೆ.

ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Aug 23, 2021 | 12:27 PM

Share

ಬಾಗಲಕೋಟೆ: ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದ್ದಾರೆ. ಬಾದಾಮಿ ತಾಲೂಕು ಆಡಳಿತಕ್ಕೆ 3 ಆ್ಯಂಬುಲೆನ್ಸ್ ಹಸ್ತಾಂತರ ಮಾಡಿದ್ದಾರೆ. ಸಿದ್ದರಾಮಯ್ಯ ಬೆಂಬಲಿಗರು ಆ್ಯಂಬುಲೆನ್ಸ್ ಹಸ್ತಾಂತರಿಸಿದ್ದಾರೆ. ಬಾದಾಮಿ ತಹಸೀಲ್ದಾರ್ ಸುಹಾಸ ಇಂಗಳೆ, ಟಿಎಚ್​ಒ ಡಾ. ಎಂ.ಬಿ. ಪಾಟಿಲ್​ಗೆ ಸಿದ್ದರಾಮಯ್ಯ ಬೆಂಬಲಿಗರು ಆಂಬುಲೆನ್ಸ್ ಹಸ್ತಾಂತರಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರವನ್ನು ಸಿದ್ದರಾಮಯ್ಯ ಪ್ರತಿನಿಧಿಸುತ್ತಾರೆ. ತಮ್ಮ ಕ್ಷೇತ್ರದ ಆರೋಗ್ಯ ಸಿಬ್ಬಂದಿಗೆ 100 ಎನ್-95 ಮಾಸ್ಕ್ ವಿತರಿಸಿದ್ದಾರೆ. ಜೊತೆಗೆ, 50 ಪಿಪಿಇ ಕಿಟ್​ಗಳನ್ನು ಕೂಡ ಸಿದ್ದರಾಮಯ್ಯ ಬೆಂಗಲಿಗರು ವಿತರಿಸಿದ್ದಾರೆ.

ಬಾದಾಮಿ ತಾಲೂಕಿನಲ್ಲಿ ಪರಿಸ್ಥಿತಿ ಹೇಗಿದೆ? ಎರಡನೇ ಅಲೆ ಕಾಣಿಸಿಕೊಂಡ ಮೇಲೆ ಸಿದ್ದರಾಮಯ್ಯ ಇನ್ನೂ ತಮ್ಮ ಕ್ಷೇತ್ರಕ್ಕೆ ಬಂದಿಲ್ಲ. ಕಳೆದ ವಾರ ಕ್ಷೇತ್ರದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಕ್ರಮ ತಡಗೆದುಕೊಂಡಿದ್ದ ಸಿದ್ದರಾಮಯ್ಯ, ಅಧಿಕಾರಿಗಳ ಜೊತೆ ಮೊಬೈಲ್​ನಲ್ಲಿ ಮಾತನಾಡಿ ನಿತ್ಯ 40 ಜಂಬೂ ಸಿಲಿಂಡರ್ ಪೂರೈಕೆಗೆ ಕ್ರಮ ಕೈಗೊಂಡಿದ್ದರು. ಬಳಿಕ, ಇಂದು ಮೂರು ಅಂಬುಲೆನ್ಸ್ ಒದಗಿಸಿದ್ದಾರೆ. ಆದರೆ, ಕ್ಷೇತ್ರಕ್ಕೆ ಸಿದ್ದರಾಮಯ್ಯ ಯಾವಾಗ ಬರ್ತಾರೆ ಎಂದು ಕ್ಷೇತ್ರದ ಜನರು ಕಾಯುತ್ತಿದ್ದಾರೆ.

ಟ್ವಿಟರ್​ನಲ್ಲಿ ಪ್ರೊಫೈಲ್​ ಪಿಕ್ಚರ್​ ಬದಲಿಸಿದ ಸಿದ್ದರಾಮಯ್ಯ ಕೊರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ವ್ಯಾಕ್ಸಿನ್ ನೀಡದ ವಿಚಾರಕ್ಕೆ ಸಿದ್ದರಾಮಯ್ಯ ಪ್ರೊಫೈಲ್ ಪಿಕ್ಚರ್​ ಬದಲಾವಣೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿಜೀ, ನಮ್ಮನೆ ಮಕ್ಕಳ ಲಸಿಕೆ ವಿದೇಶಕ್ಕೆ ರಫ್ತು ಮಾಡಿದ್ಯಾಕೆ? ಎಂದು ಪ್ರೊಫೈಲ್ ಪಿಕ್ಚರ್ ಬದಲಾಯಿಸಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಭಾರತ ಮತ್ತು ಬ್ರಿಟನ್​ನ​ಲ್ಲಿ ಕಂಡುಬರುವ ಕೊರೊನಾವೈರಸ್ ತಳಿಗಳ ವಿರುದ್ಧ ಕೊವಾಕ್ಸಿನ್ ಪರಿಣಾಮಕಾರಿ: ಭಾರತ್ ಬಯೋಟೆಕ್‌

ತಮಿಳುನಾಡಿನಲ್ಲಿ ಕೊರೊನಾ ಪ್ಯಾಕೇಜ್ ಘೋಷಣೆ; ಎಲ್ಲಾ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊವಿಡ್​ಗೆ ಉಚಿತ ಚಿಕಿತ್ಸೆ

Published On - 6:27 pm, Sun, 16 May 21

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ