AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈ ಎಲೆಕ್ಷನ್​ಗೆ ಮುನ್ನ.. RR ನಗರ, ಶಿರಾದಲ್ಲಿ ಹವಾ ಎಬ್ಬಿಸಲು ‘ಕೈ’ ನಾಯಕರ ಭರ್ಜರಿ ಪ್ಲ್ಯಾನ್

ಬೆಂಗಳೂರು: ನವೆಂಬರ್​ 3ರಂದು ನಡೆಯಲಿರುವ ರಾಜರಾಜೇಶ್ವರಿನಗರ ಹಾಗೂ ಶಿರಾ ಕ್ಷೇತ್ರದ ಬೈಎಲೆಕ್ಷನಗೆ ಮೂವರು ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ. ಇತ್ತ ಉಪಚುನಾವಣೆಗೆ ಮುನ್ನಾ ಎರಡೂ ಕ್ಷೆತ್ರಗಳಲ್ಲಿ ಮೊದಲು ಹವಾ ಎಬ್ಬಿಸಲು ಕೈ ಪಾಳಯ ಸಿಕ್ಕಾಪಟ್ಟೆ ಪ್ಲ್ಯಾನಿಂಗ್​ ನಡೆಸುತ್ತಿದೆ ಎಂದು ತಿಳಿದುಬಂದಿದೆ. ರಾಜರಾಜೇಶ್ವರಿನಗರದ ಉಪಚುನಾವಣೆಗೆ ಸಂಬಂಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಮಾಧಾನಿತ ಬಿಜೆಪಿ ಮುಖಂಡರನ್ನು ಕಾಂಗ್ರೆಸ್​ ಪಕ್ಷಕ್ಕೆ ಸೆಳೆಯುವ ಬಗ್ಗೆ ಪ್ಲ್ಯಾನ್ ನಡೆಸಲಾಗುತ್ತಿರುವ ಜೊತೆಗೆ, ಜೆಡಿಎಸ್​ನ ಒಕ್ಕಲಿಗ ಸಮುದಾಯದ ಮುಖಂಡರನ್ನು ಸಹ ತನ್ನತ್ತ ಸೆಳೆಯುಲು ಕಾಂಗ್ರೆಸ್ ಮುಂದಾಗಿದೆ ಎಂದು […]

ಬೈ ಎಲೆಕ್ಷನ್​ಗೆ ಮುನ್ನ.. RR ನಗರ, ಶಿರಾದಲ್ಲಿ ಹವಾ ಎಬ್ಬಿಸಲು ‘ಕೈ’ ನಾಯಕರ ಭರ್ಜರಿ ಪ್ಲ್ಯಾನ್
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​
KUSHAL V
|

Updated on: Oct 10, 2020 | 1:32 PM

Share

ಬೆಂಗಳೂರು: ನವೆಂಬರ್​ 3ರಂದು ನಡೆಯಲಿರುವ ರಾಜರಾಜೇಶ್ವರಿನಗರ ಹಾಗೂ ಶಿರಾ ಕ್ಷೇತ್ರದ ಬೈಎಲೆಕ್ಷನಗೆ ಮೂವರು ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ. ಇತ್ತ ಉಪಚುನಾವಣೆಗೆ ಮುನ್ನಾ ಎರಡೂ ಕ್ಷೆತ್ರಗಳಲ್ಲಿ ಮೊದಲು ಹವಾ ಎಬ್ಬಿಸಲು ಕೈ ಪಾಳಯ ಸಿಕ್ಕಾಪಟ್ಟೆ ಪ್ಲ್ಯಾನಿಂಗ್​ ನಡೆಸುತ್ತಿದೆ ಎಂದು ತಿಳಿದುಬಂದಿದೆ. ರಾಜರಾಜೇಶ್ವರಿನಗರದ ಉಪಚುನಾವಣೆಗೆ ಸಂಬಂಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಮಾಧಾನಿತ ಬಿಜೆಪಿ ಮುಖಂಡರನ್ನು ಕಾಂಗ್ರೆಸ್​ ಪಕ್ಷಕ್ಕೆ ಸೆಳೆಯುವ ಬಗ್ಗೆ ಪ್ಲ್ಯಾನ್ ನಡೆಸಲಾಗುತ್ತಿರುವ ಜೊತೆಗೆ, ಜೆಡಿಎಸ್​ನ ಒಕ್ಕಲಿಗ ಸಮುದಾಯದ ಮುಖಂಡರನ್ನು ಸಹ ತನ್ನತ್ತ ಸೆಳೆಯುಲು ಕಾಂಗ್ರೆಸ್ ಮುಂದಾಗಿದೆ ಎಂದು ಹೇಳಲಾಗಿದೆ.

ಈಗಾಗಲೇ ಪ್ರತ್ಯೇಕ ಸಮಿತಿ ಮೂಲಕವೂ ಮುಖಂಡರನ್ನು ತಮ್ಮತ್ತ ಸೆಳೆಯಲು ಸಿದ್ಧತೆ ನಡೆಯುತ್ತಿದ್ದು ಇವರೆಲ್ಲರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳಲು ಕಸರತ್ತು ನಡೆಸಲಾಗುತ್ತಿದೆಯಂತೆ. ಉಪಚುನಾವಣೆಗೆ ಮುನ್ನ ಕ್ಷೇತ್ರದ ಪ್ರಮುಖ ನಾಯಕರು ತಮ್ಮ ಪಕ್ಷ ಸೇರಿದರೆ ಕಾಂಗ್ರೆಸ್ ಬಗ್ಗೆ ಮತದಾರರಲ್ಲಿ ಒಲವು ಮೂಡಬಹುದು. ಜೊತೆಗೆ, ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವರ್ಚಸ್ಸು ಹೆಚ್ಚುವ ನಿರೀಕ್ಷೆಯಿದೆ. ಹಾಗಾಗಿ, ಈ ಕಾರಣಕ್ಕೆ ಬೃಹತ್ ಕಾರ್ಯಕ್ರಮವೊಂದರ ಆಯೋಜನೆಗೆ ಕಾಂಗ್ರೆಸ್​ ನಾಯಕರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು