AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈ ಎಲೆಕ್ಷನ್​ಗೆ ಮುನ್ನ.. RR ನಗರ, ಶಿರಾದಲ್ಲಿ ಹವಾ ಎಬ್ಬಿಸಲು ‘ಕೈ’ ನಾಯಕರ ಭರ್ಜರಿ ಪ್ಲ್ಯಾನ್

ಬೆಂಗಳೂರು: ನವೆಂಬರ್​ 3ರಂದು ನಡೆಯಲಿರುವ ರಾಜರಾಜೇಶ್ವರಿನಗರ ಹಾಗೂ ಶಿರಾ ಕ್ಷೇತ್ರದ ಬೈಎಲೆಕ್ಷನಗೆ ಮೂವರು ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ. ಇತ್ತ ಉಪಚುನಾವಣೆಗೆ ಮುನ್ನಾ ಎರಡೂ ಕ್ಷೆತ್ರಗಳಲ್ಲಿ ಮೊದಲು ಹವಾ ಎಬ್ಬಿಸಲು ಕೈ ಪಾಳಯ ಸಿಕ್ಕಾಪಟ್ಟೆ ಪ್ಲ್ಯಾನಿಂಗ್​ ನಡೆಸುತ್ತಿದೆ ಎಂದು ತಿಳಿದುಬಂದಿದೆ. ರಾಜರಾಜೇಶ್ವರಿನಗರದ ಉಪಚುನಾವಣೆಗೆ ಸಂಬಂಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಮಾಧಾನಿತ ಬಿಜೆಪಿ ಮುಖಂಡರನ್ನು ಕಾಂಗ್ರೆಸ್​ ಪಕ್ಷಕ್ಕೆ ಸೆಳೆಯುವ ಬಗ್ಗೆ ಪ್ಲ್ಯಾನ್ ನಡೆಸಲಾಗುತ್ತಿರುವ ಜೊತೆಗೆ, ಜೆಡಿಎಸ್​ನ ಒಕ್ಕಲಿಗ ಸಮುದಾಯದ ಮುಖಂಡರನ್ನು ಸಹ ತನ್ನತ್ತ ಸೆಳೆಯುಲು ಕಾಂಗ್ರೆಸ್ ಮುಂದಾಗಿದೆ ಎಂದು […]

ಬೈ ಎಲೆಕ್ಷನ್​ಗೆ ಮುನ್ನ.. RR ನಗರ, ಶಿರಾದಲ್ಲಿ ಹವಾ ಎಬ್ಬಿಸಲು ‘ಕೈ’ ನಾಯಕರ ಭರ್ಜರಿ ಪ್ಲ್ಯಾನ್
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​
KUSHAL V
|

Updated on: Oct 10, 2020 | 1:32 PM

Share

ಬೆಂಗಳೂರು: ನವೆಂಬರ್​ 3ರಂದು ನಡೆಯಲಿರುವ ರಾಜರಾಜೇಶ್ವರಿನಗರ ಹಾಗೂ ಶಿರಾ ಕ್ಷೇತ್ರದ ಬೈಎಲೆಕ್ಷನಗೆ ಮೂವರು ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ. ಇತ್ತ ಉಪಚುನಾವಣೆಗೆ ಮುನ್ನಾ ಎರಡೂ ಕ್ಷೆತ್ರಗಳಲ್ಲಿ ಮೊದಲು ಹವಾ ಎಬ್ಬಿಸಲು ಕೈ ಪಾಳಯ ಸಿಕ್ಕಾಪಟ್ಟೆ ಪ್ಲ್ಯಾನಿಂಗ್​ ನಡೆಸುತ್ತಿದೆ ಎಂದು ತಿಳಿದುಬಂದಿದೆ. ರಾಜರಾಜೇಶ್ವರಿನಗರದ ಉಪಚುನಾವಣೆಗೆ ಸಂಬಂಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಮಾಧಾನಿತ ಬಿಜೆಪಿ ಮುಖಂಡರನ್ನು ಕಾಂಗ್ರೆಸ್​ ಪಕ್ಷಕ್ಕೆ ಸೆಳೆಯುವ ಬಗ್ಗೆ ಪ್ಲ್ಯಾನ್ ನಡೆಸಲಾಗುತ್ತಿರುವ ಜೊತೆಗೆ, ಜೆಡಿಎಸ್​ನ ಒಕ್ಕಲಿಗ ಸಮುದಾಯದ ಮುಖಂಡರನ್ನು ಸಹ ತನ್ನತ್ತ ಸೆಳೆಯುಲು ಕಾಂಗ್ರೆಸ್ ಮುಂದಾಗಿದೆ ಎಂದು ಹೇಳಲಾಗಿದೆ.

ಈಗಾಗಲೇ ಪ್ರತ್ಯೇಕ ಸಮಿತಿ ಮೂಲಕವೂ ಮುಖಂಡರನ್ನು ತಮ್ಮತ್ತ ಸೆಳೆಯಲು ಸಿದ್ಧತೆ ನಡೆಯುತ್ತಿದ್ದು ಇವರೆಲ್ಲರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳಲು ಕಸರತ್ತು ನಡೆಸಲಾಗುತ್ತಿದೆಯಂತೆ. ಉಪಚುನಾವಣೆಗೆ ಮುನ್ನ ಕ್ಷೇತ್ರದ ಪ್ರಮುಖ ನಾಯಕರು ತಮ್ಮ ಪಕ್ಷ ಸೇರಿದರೆ ಕಾಂಗ್ರೆಸ್ ಬಗ್ಗೆ ಮತದಾರರಲ್ಲಿ ಒಲವು ಮೂಡಬಹುದು. ಜೊತೆಗೆ, ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವರ್ಚಸ್ಸು ಹೆಚ್ಚುವ ನಿರೀಕ್ಷೆಯಿದೆ. ಹಾಗಾಗಿ, ಈ ಕಾರಣಕ್ಕೆ ಬೃಹತ್ ಕಾರ್ಯಕ್ರಮವೊಂದರ ಆಯೋಜನೆಗೆ ಕಾಂಗ್ರೆಸ್​ ನಾಯಕರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ