AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಜೈಕಾರ ಹಾಕಿದ ಕಾಂಗ್ರೆಸ್ ಶಾಸಕ! ಯಾರು? ಎಲ್ಲಿ?

ಮಾಜಿ ಸಿ.ಎಂ. ಸಿದ್ದರಾಮಯ್ಯ ಆಪ್ತರಾಗಿರುವ ಶಾಸಕ ರಾಮಪ್ಪ, ಸಮಾವೇಶದಲ್ಲಿ ಹೀಗೆ ಘೋಷಣೆ ಕೂಗಿದ್ದಾರೆ. 5 ಕುರುಬ ಶಾಸಕರು ಸರ್ಕಾರ ರಚನೆಗೆ ಶ್ರಮವಹಿಸಿದ್ದಾರೆ. ಆದ್ದರಿಂದ, ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಜೈಕಾರ ಹಾಕಿದ್ದಾರೆ.

ಈಶ್ವರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಜೈಕಾರ ಹಾಕಿದ ಕಾಂಗ್ರೆಸ್ ಶಾಸಕ! ಯಾರು? ಎಲ್ಲಿ?
ಕಾಂಗ್ರೆಸ್ ಶಾಸಕ ರಾಮಪ್ಪ
TV9 Web
| Edited By: |

Updated on:Apr 06, 2022 | 11:03 PM

Share

ದಾವಣಗೆರೆ: ಬಿಜೆಪಿ ನಾಯಕ ಈಶ್ವರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್ ಶಾಸಕ ರಾಮಪ್ಪ ಜೈಕಾರ ಹಾಕಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಕುರುಬರ ಸಮಾವೇಶದಲ್ಲಿ ಹರಿಹರದ ಕಾಂಗ್ರೆಸ್ ಶಾಸಕ ರಾಮಪ್ಪ ಹೀಗೆ ಜೈಕಾರ ಹಾಕಿದ್ದಾರೆ. ದಾವಣೆಗೆರೆಯ ಬೀರಲಿಂಗೇಶ್ವರ ದೇಗುಲದ ಆವರಣದಲ್ಲಿ ಕುರುಬ ಸಮುದಾಯದ ಎಸ್​​ಟಿ ಮೀಸಲಾತಿ ಸಮಾವೇಶ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾಗಿರುವ ಶಾಸಕ ರಾಮಪ್ಪ, ಸಮಾವೇಶದಲ್ಲಿ ಹೀಗೆ ಘೋಷಣೆ ಕೂಗಿದ್ದಾರೆ. 5 ಕುರುಬ ಶಾಸಕರು ಸರ್ಕಾರ ರಚನೆಗೆ ಶ್ರಮವಹಿಸಿದ್ದಾರೆ. ಆದ್ದರಿಂದ, ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಜೈಕಾರ ಹಾಕಿದ್ದಾರೆ. ಈ ಬಗ್ಗೆ ವೇದಿಕೆಯಲ್ಲೇ ‘ಕೈ’ ಶಾಸಕ ಎಸ್.ರಾಮಪ್ಪ ಒತ್ತಾಯಿಸಿದ್ದಾರೆ. ಈಶ್ವರಪ್ಪ ಸಿಎಂ ಆಗಲೇಬೇಕು ಎಂದು ಜೈಕಾರ ಹಾಕಿದ್ದಾರೆ.

ಇನ್ನೊಂದೆಡೆ ಶಾಸಕ ಆರ್.ಶಂಕರ್ ಮತ್ತೊಂದು ಬಗೆಯ ಹೇಳಿಕೆ ನೀಡಿದ್ದಾರೆ. ನಾನು ಈಗಾಗಲೇ ಮಂತ್ರಿಯಾಗಿರಬೇಕಾಗಿತ್ತು. ಯಾಕೋ ಸಚಿವನಾಗುವ ಅವಕಾಶ ಮುಂದೆ ಹೋಗುತ್ತಿದೆ. ಮಂತ್ರಿ ಮಾಡುವುದಾಗಿ ಯಡಿಯೂರಪ್ಪ ಹೇಳುತ್ತಿದ್ದಾರೆ. ಯಾಕೋ ಗೊತ್ತಿಲ್ಲ. ಅದು ಮುಂದಕ್ಕೆ ಹೋಗುತ್ತಿದೆ ಎಂದು ದಾವಣಗೆರೆಯಲ್ಲಿ ಶಾಸಕ ಆರ್.ಶಂಕರ್ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಗೋ ಪೂಜೆ ಮಾಡಲು ಹೊರಟಾಗ ಸಚಿವ ಈಶ್ವರಪ್ಪಗೆ ಗೋವಿನ ಗುದ್ದು!

Published On - 6:11 pm, Wed, 6 January 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು