AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಜೈಕಾರ ಹಾಕಿದ ಕಾಂಗ್ರೆಸ್ ಶಾಸಕ! ಯಾರು? ಎಲ್ಲಿ?

ಮಾಜಿ ಸಿ.ಎಂ. ಸಿದ್ದರಾಮಯ್ಯ ಆಪ್ತರಾಗಿರುವ ಶಾಸಕ ರಾಮಪ್ಪ, ಸಮಾವೇಶದಲ್ಲಿ ಹೀಗೆ ಘೋಷಣೆ ಕೂಗಿದ್ದಾರೆ. 5 ಕುರುಬ ಶಾಸಕರು ಸರ್ಕಾರ ರಚನೆಗೆ ಶ್ರಮವಹಿಸಿದ್ದಾರೆ. ಆದ್ದರಿಂದ, ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಜೈಕಾರ ಹಾಕಿದ್ದಾರೆ.

ಈಶ್ವರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಜೈಕಾರ ಹಾಕಿದ ಕಾಂಗ್ರೆಸ್ ಶಾಸಕ! ಯಾರು? ಎಲ್ಲಿ?
ಕಾಂಗ್ರೆಸ್ ಶಾಸಕ ರಾಮಪ್ಪ
TV9 Web
| Edited By: |

Updated on:Apr 06, 2022 | 11:03 PM

Share

ದಾವಣಗೆರೆ: ಬಿಜೆಪಿ ನಾಯಕ ಈಶ್ವರಪ್ಪ ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್ ಶಾಸಕ ರಾಮಪ್ಪ ಜೈಕಾರ ಹಾಕಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಕುರುಬರ ಸಮಾವೇಶದಲ್ಲಿ ಹರಿಹರದ ಕಾಂಗ್ರೆಸ್ ಶಾಸಕ ರಾಮಪ್ಪ ಹೀಗೆ ಜೈಕಾರ ಹಾಕಿದ್ದಾರೆ. ದಾವಣೆಗೆರೆಯ ಬೀರಲಿಂಗೇಶ್ವರ ದೇಗುಲದ ಆವರಣದಲ್ಲಿ ಕುರುಬ ಸಮುದಾಯದ ಎಸ್​​ಟಿ ಮೀಸಲಾತಿ ಸಮಾವೇಶ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾಗಿರುವ ಶಾಸಕ ರಾಮಪ್ಪ, ಸಮಾವೇಶದಲ್ಲಿ ಹೀಗೆ ಘೋಷಣೆ ಕೂಗಿದ್ದಾರೆ. 5 ಕುರುಬ ಶಾಸಕರು ಸರ್ಕಾರ ರಚನೆಗೆ ಶ್ರಮವಹಿಸಿದ್ದಾರೆ. ಆದ್ದರಿಂದ, ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಜೈಕಾರ ಹಾಕಿದ್ದಾರೆ. ಈ ಬಗ್ಗೆ ವೇದಿಕೆಯಲ್ಲೇ ‘ಕೈ’ ಶಾಸಕ ಎಸ್.ರಾಮಪ್ಪ ಒತ್ತಾಯಿಸಿದ್ದಾರೆ. ಈಶ್ವರಪ್ಪ ಸಿಎಂ ಆಗಲೇಬೇಕು ಎಂದು ಜೈಕಾರ ಹಾಕಿದ್ದಾರೆ.

ಇನ್ನೊಂದೆಡೆ ಶಾಸಕ ಆರ್.ಶಂಕರ್ ಮತ್ತೊಂದು ಬಗೆಯ ಹೇಳಿಕೆ ನೀಡಿದ್ದಾರೆ. ನಾನು ಈಗಾಗಲೇ ಮಂತ್ರಿಯಾಗಿರಬೇಕಾಗಿತ್ತು. ಯಾಕೋ ಸಚಿವನಾಗುವ ಅವಕಾಶ ಮುಂದೆ ಹೋಗುತ್ತಿದೆ. ಮಂತ್ರಿ ಮಾಡುವುದಾಗಿ ಯಡಿಯೂರಪ್ಪ ಹೇಳುತ್ತಿದ್ದಾರೆ. ಯಾಕೋ ಗೊತ್ತಿಲ್ಲ. ಅದು ಮುಂದಕ್ಕೆ ಹೋಗುತ್ತಿದೆ ಎಂದು ದಾವಣಗೆರೆಯಲ್ಲಿ ಶಾಸಕ ಆರ್.ಶಂಕರ್ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಗೋ ಪೂಜೆ ಮಾಡಲು ಹೊರಟಾಗ ಸಚಿವ ಈಶ್ವರಪ್ಪಗೆ ಗೋವಿನ ಗುದ್ದು!

Published On - 6:11 pm, Wed, 6 January 21

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​