AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ತನ್ವೀರ್ ಸೇಠ್​ಗೆ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ

ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಮೈಸೂರಿನಲ್ಲಿ ತನ್ವೀರ್ ಸೇಠ್ ಕಾರ್ಪೊರೇಟರ್ ಅಫ್ತಾಬ್ ಮನೆಯ ಮದುವೆಯ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು ಈ ಸಂರ್ದಭದಲ್ಲಿ ಶಾಸಕರ ಬೆಂಬಲಿಗನೇ ಆದ ಫರಾನ್ ಎಂಬ ಯುವಕ ತನ್ವೀರ್ ಸೇಠ್ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಬಲವಾಗಿ ಹೊಡೆದಿದ್ದ. ನಿನ್ನೆ ರಾತ್ರಿ ತನ್ವೀರ್ ಸೇಠ್​ರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯರಾದ ಡಾ.ದತ್ತಾತ್ರೆ ಹಾಗೂ ಡಾ.ಪ್ರವೀಣ್‌ ತಡರಾತ್ರಿ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಶಸ್ತ್ರ ಚಿಕಿತ್ಸೆ […]

ಶಾಸಕ ತನ್ವೀರ್ ಸೇಠ್​ಗೆ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ
ಸಾಧು ಶ್ರೀನಾಥ್​
|

Updated on:Nov 18, 2019 | 2:36 PM

Share

ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಮೈಸೂರಿನಲ್ಲಿ ತನ್ವೀರ್ ಸೇಠ್ ಕಾರ್ಪೊರೇಟರ್ ಅಫ್ತಾಬ್ ಮನೆಯ ಮದುವೆಯ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು ಈ ಸಂರ್ದಭದಲ್ಲಿ ಶಾಸಕರ ಬೆಂಬಲಿಗನೇ ಆದ ಫರಾನ್ ಎಂಬ ಯುವಕ ತನ್ವೀರ್ ಸೇಠ್ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಬಲವಾಗಿ ಹೊಡೆದಿದ್ದ. ನಿನ್ನೆ ರಾತ್ರಿ ತನ್ವೀರ್ ಸೇಠ್​ರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ದಾಖಲಿಸಲಾಗಿತ್ತು.

ಆಸ್ಪತ್ರೆಯ ವೈದ್ಯರಾದ ಡಾ.ದತ್ತಾತ್ರೆ ಹಾಗೂ ಡಾ.ಪ್ರವೀಣ್‌ ತಡರಾತ್ರಿ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಈಗ ಸದ್ಯ ಐಸಿಯುನಲ್ಲಿ ಶಾಸಕ ತನ್ವಿರ್ ಸೇಠ್ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ನಿಖರವಾಗಿ ಇನ್ನು ಆರೋಗ್ಯದ ಬಗ್ಗೆ ಏನು ಹೇಳಲು ಸಾಧ್ಯವಿಲ್ಲ. ಇನ್ನು 48 ಗಂಟೆಗಳ ಕಾಲ ಕಾಯಬೇಕು ಎಂದು ತಿಳಿಸಿದ್ದಾರೆ.

Published On - 12:46 pm, Mon, 18 November 19

Follow Us
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ
ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ