AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ತನ್ವೀರ್ ಸೇಠ್​ಗೆ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ

ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಮೈಸೂರಿನಲ್ಲಿ ತನ್ವೀರ್ ಸೇಠ್ ಕಾರ್ಪೊರೇಟರ್ ಅಫ್ತಾಬ್ ಮನೆಯ ಮದುವೆಯ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು ಈ ಸಂರ್ದಭದಲ್ಲಿ ಶಾಸಕರ ಬೆಂಬಲಿಗನೇ ಆದ ಫರಾನ್ ಎಂಬ ಯುವಕ ತನ್ವೀರ್ ಸೇಠ್ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಬಲವಾಗಿ ಹೊಡೆದಿದ್ದ. ನಿನ್ನೆ ರಾತ್ರಿ ತನ್ವೀರ್ ಸೇಠ್​ರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯರಾದ ಡಾ.ದತ್ತಾತ್ರೆ ಹಾಗೂ ಡಾ.ಪ್ರವೀಣ್‌ ತಡರಾತ್ರಿ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಶಸ್ತ್ರ ಚಿಕಿತ್ಸೆ […]

ಶಾಸಕ ತನ್ವೀರ್ ಸೇಠ್​ಗೆ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ
ಸಾಧು ಶ್ರೀನಾಥ್​
|

Updated on:Nov 18, 2019 | 2:36 PM

Share

ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್​ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಮೈಸೂರಿನಲ್ಲಿ ತನ್ವೀರ್ ಸೇಠ್ ಕಾರ್ಪೊರೇಟರ್ ಅಫ್ತಾಬ್ ಮನೆಯ ಮದುವೆಯ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು ಈ ಸಂರ್ದಭದಲ್ಲಿ ಶಾಸಕರ ಬೆಂಬಲಿಗನೇ ಆದ ಫರಾನ್ ಎಂಬ ಯುವಕ ತನ್ವೀರ್ ಸೇಠ್ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಬಲವಾಗಿ ಹೊಡೆದಿದ್ದ. ನಿನ್ನೆ ರಾತ್ರಿ ತನ್ವೀರ್ ಸೇಠ್​ರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ದಾಖಲಿಸಲಾಗಿತ್ತು.

ಆಸ್ಪತ್ರೆಯ ವೈದ್ಯರಾದ ಡಾ.ದತ್ತಾತ್ರೆ ಹಾಗೂ ಡಾ.ಪ್ರವೀಣ್‌ ತಡರಾತ್ರಿ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಈಗ ಸದ್ಯ ಐಸಿಯುನಲ್ಲಿ ಶಾಸಕ ತನ್ವಿರ್ ಸೇಠ್ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ನಿಖರವಾಗಿ ಇನ್ನು ಆರೋಗ್ಯದ ಬಗ್ಗೆ ಏನು ಹೇಳಲು ಸಾಧ್ಯವಿಲ್ಲ. ಇನ್ನು 48 ಗಂಟೆಗಳ ಕಾಲ ಕಾಯಬೇಕು ಎಂದು ತಿಳಿಸಿದ್ದಾರೆ.

Published On - 12:46 pm, Mon, 18 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ