AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಚರ್ಚೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಅಹಿಂದ ವರ್ಸಸ್ ದಲಿತ ಸಮಾವೇಶಕ್ಕೆ ಪ್ಲ್ಯಾನ್

ದಲಿತ ಸಮಾವೇಶಗಳ ಕುರಿತು ಚರ್ಚೆ ಸುದ್ದಿ ಬೆನ್ನಲ್ಲೇ ಪರಮಾಪ್ತ ಡಾ.H.C.ಮಹದೇವಪ್ಪ ಜೊತೆಗೆ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ದಾರೆ. ಗೌಪ್ಯ ಸ್ಥಳದಲ್ಲಿ ನಿನ್ನೆ ಮಹದೇವಪ್ಪ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು.

ಸಿಎಂ ಚರ್ಚೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಅಹಿಂದ ವರ್ಸಸ್ ದಲಿತ ಸಮಾವೇಶಕ್ಕೆ ಪ್ಲ್ಯಾನ್
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 28, 2021 | 2:25 PM

Share

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಭವಿಷ್ಯದ ಸಿಎಂ ಚರ್ಚೆ ಬೆನ್ನಲ್ಲೇ ಅಹಿಂದ ವರ್ಸಸ್ ದಲಿತ ಸಮಾವೇಶ ಕೂಗು ಕೇಳಿ ಬಂದಿದೆ. ಅಹಿಂದ ಸಮಾವೇಶಗಳಿಗೆ ಸಿದ್ದರಾಮಯ್ಯ ಪ್ಲ್ಯಾನ್ ಹಿನ್ನೆಲೆಯಲ್ಲಿ ಅಹಿಂದ ಪ್ಲ್ಯಾನ್ಗೆ ದಲಿತ ಸಮಾವೇಶದ ಕೌಂಟರ್ ಪ್ಲ್ಯಾನ್ ಮಾಡಲಾಗಿದೆ. ಕಾಂಗ್ರೆಸ್ ದಲಿತ ನಾಯಕರಿಂದ ದಲಿತ ಸಮಾವೇಶಗಳಿಗೆ ಪ್ಲ್ಯಾನ್ ನಡೆಯುತ್ತಿದೆ.

ದಲಿತ ಸಮಾವೇಶಗಳ ಕುರಿತು ಚರ್ಚೆ ಸುದ್ದಿ ಬೆನ್ನಲ್ಲೇ ಪರಮಾಪ್ತ ಡಾ.H.C.ಮಹದೇವಪ್ಪ ಜೊತೆಗೆ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ದಾರೆ. ಗೌಪ್ಯ ಸ್ಥಳದಲ್ಲಿ ನಿನ್ನೆ ಮಹದೇವಪ್ಪ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು. ದಲಿತ ಸಮಾವೇಶ ಮಾಡಿದರೆ ಅಹಿಂದ ಸಮಾವೇಶಕ್ಕೆ ಹಿನ್ನಡೆಯಾಗುತ್ತೆ. ಆದ್ದರಿಂದ ಅಹಿಂದ ಹೋರಾಟಕ್ಕೆ ಚಾಲನೆ ನೀಡಲು ಕಸರತ್ತು ಮಾಡಲಾಗುತ್ತಿದೆ. ದಲಿತ ಸಮಾವೇಶಗಳಿಗೆ ಮಹದೇವಪ್ಪ ಸಹಕಾರಕ್ಕೆ ಮನವಿ ಮಾಡಿದ್ದಾರೆ. ಮಹದೇವಪ್ಪ ಜೊತೆ ಡಾ.ಜಿ.ಪರಮೇಶ್ವರ್ ಹಾಗೂ ಇತರರ ಚರ್ಚೆ ನಡೆಸಿದ್ದು ದಲಿತ ನಾಯಕರು ಮಹದೇವಪ್ಪರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅಲರ್ಟ್ ಆಗಿದ್ದಾರೆ.

ದಲಿತ ಸಮಾವೇಶ ನಡೆಸಲು ದಲಿತ ನಾಯಕರ ಪ್ಲ್ಯಾನ್ ನಾವೇ ಅಹಿಂದ ಸಮಾವೇಶ ನಡೆಸೋಣವೆಂದು ಮನವರಿಕೆ ಮಾಡಿದ್ದಾರೆ. ಮಹದೇವಪ್ಪ ಜೊತೆ ಸಿದ್ದರಾಮಯ್ಯ ಒಂದು ಸುತ್ತಿನ ಚರ್ಚೆ ನಡೆಸಿ ಅಹಿಂದ ಸಮಾವೇಶ ನಡೆಸಲು ಪ್ಲ್ಯಾನ್ ಮಾಡಿದ್ದಾರೆ. ಸಿಎಂ ಗಾದಿ ಮೇಲೆ ಕಣ್ಣಿಟ್ಟ ಕೈ ನಾಯಕರಿಂದ ಸಮಾವೇಶ ನಡೆಸಲು ಸಿದ್ಧತೆ ನಡೆಯುತ್ತಿದೆ. ಪಕ್ಷದ ವೇದಿಕೆ ಬಿಟ್ಟು ಸಮುದಾಯ ಸಮಾವೇಶಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಭಾರತದ ಮೊದಲ ‘ಆಕಸ್ಮಿಕ’ ಪ್ರಧಾನಿ ಪಿ.ವಿ.ನರಸಿಂಹ ರಾವ್ ಇತಿಹಾಸದಲ್ಲಿ ತಮ್ಮ ಸ್ಥಾನವನ್ನು ಗಳಿಸಿದ್ದು ಹೇಗೆ?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್