AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಶುರುವಾಯ್ತು ಕೊರೊನಾ ಆತಂಕ!

ಬೆಂಗಳೂರು: ಕೊರೊನಾ ವೈರಸ್ ಕಣ್ಣಿಗೆ ಕಾಣದಿದ್ದರೂ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ಆ ಭಯದಿಂದಲೇ ನಡೆಯಬಾರದ ಘಟನೆಗಳು ನಡೀತಿವೆ. ಶಾಸಕ, ಮಾಜಿ ಸಚಿವ ರಾಮಲಿಂಗಾರೆಡ್ಡಿಗೂ ಕೊರೊನಾ ಆತಂಕ ಶುರುವಾಗಿದೆ. ಯಾಕಂದ್ರೆ ತಮ್ಮ ನೆರೆಮನೆಯ ನಿವಾಸಿಗೆ ಕೊರೊನಾ ದೃಢಪಟ್ಟಿದೆ. ಹೀಗಾಗಿ ಈಗ ರಾಮಲಿಂಗಾರೆಡ್ಡಿ ಅವರಿಗೆ ಈ ಸೋಂಕು ತನಗೂ ತಗುಲಿರಬಹುದಾ ಎಂಬ ಆತಂಕ ಹೆಚ್ಚಾಗಿದೆ. ಸೋಂಕಿತ ವ್ಯಕ್ತಿ ಚಿಕ್ಕಪೇಟೆಯಲ್ಲಿ ತರಕಾರಿ ಮಂಡಿ ನಡೆಸುತ್ತಿದ್ದ ವ್ಯಾಪಾರಿ. ಸದ್ಯ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಲಕ್ಕಸಂದ್ರದ […]

ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಶುರುವಾಯ್ತು ಕೊರೊನಾ ಆತಂಕ!
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ
ಆಯೇಷಾ ಬಾನು
|

Updated on:Jun 15, 2020 | 4:19 PM

Share

ಬೆಂಗಳೂರು: ಕೊರೊನಾ ವೈರಸ್ ಕಣ್ಣಿಗೆ ಕಾಣದಿದ್ದರೂ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ಆ ಭಯದಿಂದಲೇ ನಡೆಯಬಾರದ ಘಟನೆಗಳು ನಡೀತಿವೆ. ಶಾಸಕ, ಮಾಜಿ ಸಚಿವ ರಾಮಲಿಂಗಾರೆಡ್ಡಿಗೂ ಕೊರೊನಾ ಆತಂಕ ಶುರುವಾಗಿದೆ. ಯಾಕಂದ್ರೆ ತಮ್ಮ ನೆರೆಮನೆಯ ನಿವಾಸಿಗೆ ಕೊರೊನಾ ದೃಢಪಟ್ಟಿದೆ. ಹೀಗಾಗಿ ಈಗ ರಾಮಲಿಂಗಾರೆಡ್ಡಿ ಅವರಿಗೆ ಈ ಸೋಂಕು ತನಗೂ ತಗುಲಿರಬಹುದಾ ಎಂಬ ಆತಂಕ ಹೆಚ್ಚಾಗಿದೆ.

ಸೋಂಕಿತ ವ್ಯಕ್ತಿ ಚಿಕ್ಕಪೇಟೆಯಲ್ಲಿ ತರಕಾರಿ ಮಂಡಿ ನಡೆಸುತ್ತಿದ್ದ ವ್ಯಾಪಾರಿ. ಸದ್ಯ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಲಕ್ಕಸಂದ್ರದ ನಿವಾಸದ ಮುಂದೆ ಸ್ಯಾನಿಟೈಸ್ ಮಾಡಲಾಗುತ್ತಿದೆ. ಬಿಬಿಎಂಪಿ ಸಿಬ್ಬಂದಿ ಕಾರು, ಬೈಕ್​ಗಳಿಗೆ ರಾಸಾಯನಿಕ​ ಸಿಂಪಡಿಸುತ್ತಿದ್ದಾರೆ.

Published On - 12:50 pm, Mon, 15 June 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ