ನಾಳೆ ರಾಜಭವನ ಚಲೋ; ಕಾಂಗ್ರೆಸ್ ಕರೆ

ಬೆಳಗ್ಗೆ 8ಗಂಟೆಗೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ರೈತರು ಬಂದು ಸೇರಲಿದ್ದು ಅಲ್ಲಿಂದ ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ.

ನಾಳೆ ರಾಜಭವನ ಚಲೋ; ಕಾಂಗ್ರೆಸ್ ಕರೆ
ಕಾಂಗ್ರೆಸ್
ರಶ್ಮಿ ಕಲ್ಲಕಟ್ಟ

Updated on: Jan 19, 2021 | 7:22 PM

ಬೆಂಗಳೂರು: ನಾಳೆ (ಬುಧವಾರ) ಕಾಂಗ್ರೆಸ್ ಪಕ್ಷವು ರಾಜಭವನ ಚಲೋ ಪ್ರತಿಭಟನೆಗೆ ಕರೆ ನೀಡಿದೆ. ಬೆಳಿಗ್ಗೆ 8ಕ್ಕೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ರೈತರು ಬಂದು ಸೇರಲಿದ್ದು ಅಲ್ಲಿಂದ ರಾಜಭವನ ಚಲೋ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ.

ಪ್ರತಿಭಟನೆಯಲ್ಲಿ ಸುಮಾರು 10ರಿಂದ 15 ಸಾವಿರ ಪ್ರತಿಭಟನಾಕಾರರು ಭಾಗಿಯಾಗುವ ಸಾಧ್ಯತೆ ಇದೆ.

ರೈತರ ‘ಬಾರುಕೋಲು’ ರಾಜಕಾರಣಿಗಳಿಗೆ ತಾಗದಂತೆ ವಿಧಾನಸೌಧ, ರಾಜಭವನಕ್ಕೆ ಬಿಗಿ ಭದ್ರತೆ

Published On - 7:19 pm, Tue, 19 January 21

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us