AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್​ನಂತೆ: ಟ್ವಿಟರ್​ನಲ್ಲಿ ಕಾಂಗ್ರೆಸ್ ಆರೋಪ

ಮಸ್ಕಿಯ ಮತದಾರರಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಹಣ ಹಂಚಿಕೆ ಮಾಡುವ ವಿಡಿಯೋವನ್ನು ಟ್ಯಾಗ್ ಮಾಡಿ ಆರೋಪಿಸಿದ ರಾಜ್ಯ ಕಾಂಗ್ರೆಸ್, ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದೆ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದೆ.

ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್​ನಂತೆ:  ಟ್ವಿಟರ್​ನಲ್ಲಿ ಕಾಂಗ್ರೆಸ್ ಆರೋಪ
ಸಾಂದರ್ಭಿಕ ಚಿತ್ರ
sandhya thejappa
|

Updated on:Apr 13, 2021 | 12:58 PM

Share

ಬೆಂಗಳೂರು: ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್​ನಂತೆ ಎಂದು ಟ್ವೀಟ್ ಮಾಡಿದ ರಾಜ್ಯ ಕಾಂಗ್ರೆಸ್, ಹಣದಿಂದ ಶಾಸಕರು ಮತ್ತು ಮತಗಳನ್ನು ಖರೀದಿ ಮಾಡುತ್ತದೆ ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದೆ.

ಮಸ್ಕಿಯ ಮತದಾರರಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಹಣ ಹಂಚಿಕೆ ಮಾಡುವ ವಿಡಿಯೋವನ್ನು ಟ್ಯಾಗ್ ಮಾಡಿ ಆರೋಪಿಸಿದ ರಾಜ್ಯ ಕಾಂಗ್ರೆಸ್, ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದೆ. ಬಿಜೆಪಿ ಹಣ ಹಂಚುವ ದೃಶ್ಯ ಇಡೀ ಜಗತ್ತಿಗೆ ಗೊತ್ತಾದರೂ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡರಾದರೆ? ಎಂದು ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ

ಬಸವಕಲ್ಯಾಣ ಉಪಚುನಾವಣೆ: ಪಕ್ಷದ ಪರ ಪ್ರಚಾರಕ್ಕೆ ಮುಂದಾದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ದರ ಕಡಿಮೆ ಆಗುವ ಸಾಧ್ಯತೆಯಿದೆ: ಕೇಂದ್ರ ಸಚಿವ ಸದಾನಂದ ಗೌಡ

(Congress tweeted against BJP and tag the Money sharing video)

Published On - 12:55 pm, Tue, 13 April 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!