AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್​ನಂತೆ: ಟ್ವಿಟರ್​ನಲ್ಲಿ ಕಾಂಗ್ರೆಸ್ ಆರೋಪ

ಮಸ್ಕಿಯ ಮತದಾರರಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಹಣ ಹಂಚಿಕೆ ಮಾಡುವ ವಿಡಿಯೋವನ್ನು ಟ್ಯಾಗ್ ಮಾಡಿ ಆರೋಪಿಸಿದ ರಾಜ್ಯ ಕಾಂಗ್ರೆಸ್, ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದೆ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದೆ.

ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್​ನಂತೆ:  ಟ್ವಿಟರ್​ನಲ್ಲಿ ಕಾಂಗ್ರೆಸ್ ಆರೋಪ
ಸಾಂದರ್ಭಿಕ ಚಿತ್ರ
sandhya thejappa
sandhya thejappa|

Updated on:Apr 13, 2021 | 12:58 PM

Share

ಬೆಂಗಳೂರು: ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್​ನಂತೆ ಎಂದು ಟ್ವೀಟ್ ಮಾಡಿದ ರಾಜ್ಯ ಕಾಂಗ್ರೆಸ್, ಹಣದಿಂದ ಶಾಸಕರು ಮತ್ತು ಮತಗಳನ್ನು ಖರೀದಿ ಮಾಡುತ್ತದೆ ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದೆ.

ಮಸ್ಕಿಯ ಮತದಾರರಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಹಣ ಹಂಚಿಕೆ ಮಾಡುವ ವಿಡಿಯೋವನ್ನು ಟ್ಯಾಗ್ ಮಾಡಿ ಆರೋಪಿಸಿದ ರಾಜ್ಯ ಕಾಂಗ್ರೆಸ್, ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದೆ. ಬಿಜೆಪಿ ಹಣ ಹಂಚುವ ದೃಶ್ಯ ಇಡೀ ಜಗತ್ತಿಗೆ ಗೊತ್ತಾದರೂ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡರಾದರೆ? ಎಂದು ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ

ಬಸವಕಲ್ಯಾಣ ಉಪಚುನಾವಣೆ: ಪಕ್ಷದ ಪರ ಪ್ರಚಾರಕ್ಕೆ ಮುಂದಾದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ದರ ಕಡಿಮೆ ಆಗುವ ಸಾಧ್ಯತೆಯಿದೆ: ಕೇಂದ್ರ ಸಚಿವ ಸದಾನಂದ ಗೌಡ

(Congress tweeted against BJP and tag the Money sharing video)

Published On - 12:55 pm, Tue, 13 April 21

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?