Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್​ನಂತೆ: ಟ್ವಿಟರ್​ನಲ್ಲಿ ಕಾಂಗ್ರೆಸ್ ಆರೋಪ

ಮಸ್ಕಿಯ ಮತದಾರರಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಹಣ ಹಂಚಿಕೆ ಮಾಡುವ ವಿಡಿಯೋವನ್ನು ಟ್ಯಾಗ್ ಮಾಡಿ ಆರೋಪಿಸಿದ ರಾಜ್ಯ ಕಾಂಗ್ರೆಸ್, ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದೆ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದೆ.

ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್​ನಂತೆ:  ಟ್ವಿಟರ್​ನಲ್ಲಿ ಕಾಂಗ್ರೆಸ್ ಆರೋಪ
ಸಾಂದರ್ಭಿಕ ಚಿತ್ರ
Follow us
sandhya thejappa
|

Updated on:Apr 13, 2021 | 12:58 PM

ಬೆಂಗಳೂರು: ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್​ನಂತೆ ಎಂದು ಟ್ವೀಟ್ ಮಾಡಿದ ರಾಜ್ಯ ಕಾಂಗ್ರೆಸ್, ಹಣದಿಂದ ಶಾಸಕರು ಮತ್ತು ಮತಗಳನ್ನು ಖರೀದಿ ಮಾಡುತ್ತದೆ ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದೆ.

ಮಸ್ಕಿಯ ಮತದಾರರಿಗೆ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಹಣ ಹಂಚಿಕೆ ಮಾಡುವ ವಿಡಿಯೋವನ್ನು ಟ್ಯಾಗ್ ಮಾಡಿ ಆರೋಪಿಸಿದ ರಾಜ್ಯ ಕಾಂಗ್ರೆಸ್, ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದೆ. ಬಿಜೆಪಿ ಹಣ ಹಂಚುವ ದೃಶ್ಯ ಇಡೀ ಜಗತ್ತಿಗೆ ಗೊತ್ತಾದರೂ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡರಾದರೆ? ಎಂದು ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ

ಬಸವಕಲ್ಯಾಣ ಉಪಚುನಾವಣೆ: ಪಕ್ಷದ ಪರ ಪ್ರಚಾರಕ್ಕೆ ಮುಂದಾದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರ ದರ ಕಡಿಮೆ ಆಗುವ ಸಾಧ್ಯತೆಯಿದೆ: ಕೇಂದ್ರ ಸಚಿವ ಸದಾನಂದ ಗೌಡ

(Congress tweeted against BJP and tag the Money sharing video)

Published On - 12:55 pm, Tue, 13 April 21

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ