AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Shankar ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ: ಸಚಿವ R.ಶಂಕರ್ ವಿರುದ್ಧ ಹೈಕೋರ್ಟ್​​ ಮೊರೆಹೋದ ಕಾಂಗ್ರೆಸ್ ಸದಸ್ಯರು

R Shankar: ಮತದಾರರ ಪಟ್ಟಿಯಲ್ಲಿ ಸಚಿವ R.ಶಂಕರ್ ಹೆಸರು ಎರಡು ಕಡೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್​​ ಮೊರೆಹೋಗಿದ್ದಾರೆ. ಫೆ. 24ರಂದು ಪಾಲಿಕೆಯ ಮೇಯರ್​ ಚುನಾವಣೆಯಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಸಚಿವರ ಹೆಸರನ್ನು ಎರಡು ಕಡೆ ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್​​ ಮೊರೆಹೋಗಿದ್ದಾರೆ.

R Shankar ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ: ಸಚಿವ R.ಶಂಕರ್ ವಿರುದ್ಧ ಹೈಕೋರ್ಟ್​​ ಮೊರೆಹೋದ ಕಾಂಗ್ರೆಸ್ ಸದಸ್ಯರು
R.ಶಂಕರ್
KUSHAL V
|

Updated on: Feb 15, 2021 | 5:11 PM

Share

ದಾವಣಗೆರೆ: ಮತದಾರರ ಪಟ್ಟಿಯಲ್ಲಿ ಸಚಿವ R.ಶಂಕರ್ ಹೆಸರು ಎರಡು ಕಡೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್​​ ಮೊರೆಹೋಗಿದ್ದಾರೆ. ಫೆ. 24ರಂದು ಪಾಲಿಕೆಯ ಮೇಯರ್​ ಚುನಾವಣೆಯಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಸಚಿವರ ಹೆಸರನ್ನು ಎರಡು ಕಡೆ ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್​​ ಮೊರೆಹೋಗಿದ್ದಾರೆ. ಇದೀಗ, ಫೆಬ್ರವರಿ 17ರಂದು ಹೈಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ.

ಅಂದ ಹಾಗೆ, ಸಚಿವ ಆರ್.ಶಂಕರ್​ ಹೆಸರು ರಾಣೆಬೆನ್ನೂರು ನಗರಸಭೆ ಮತದಾರರ ಪಟ್ಟಿಯ ಜೊತೆಗೆ ದಾವಣಗೆರೆ ವಿಳಾಸ ನೀಡಿ ನಗರ ಪಾಲಿಕೆ ಮತದಾರರ ಪಟ್ಟಿಯಲ್ಲೂ ಸೇರ್ಪಡೆ ಮಾಡಲಾಗಿದೆ. ಹಾಗಾಗಿ, ಆರ್.ಶಂಕರ್​ ಹೆಸರು ಸೇರ್ಪಡೆ ಪ್ರಶ್ನಿಸಿ ತಕರಾರು ಅರ್ಜಿ ಸಲ್ಲಿಕೆಯಾಗಿದೆ. ಇದೀಗ, ಫೆ.17 ರಂದು ಹೈಕೋರ್ಟ್ ನೀಡುವ ತೀರ್ಪಿನ ಮೇಲೆ ಎಲ್ಲರ ಗಮನ ನೆಟ್ಟಿದೆ.

ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ: 6 ಗಂಟೆ ಸ್ತಬ್ಧವಾದ ಒಡಿಶಾ!

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ