AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Shankar ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ: ಸಚಿವ R.ಶಂಕರ್ ವಿರುದ್ಧ ಹೈಕೋರ್ಟ್​​ ಮೊರೆಹೋದ ಕಾಂಗ್ರೆಸ್ ಸದಸ್ಯರು

R Shankar: ಮತದಾರರ ಪಟ್ಟಿಯಲ್ಲಿ ಸಚಿವ R.ಶಂಕರ್ ಹೆಸರು ಎರಡು ಕಡೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್​​ ಮೊರೆಹೋಗಿದ್ದಾರೆ. ಫೆ. 24ರಂದು ಪಾಲಿಕೆಯ ಮೇಯರ್​ ಚುನಾವಣೆಯಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಸಚಿವರ ಹೆಸರನ್ನು ಎರಡು ಕಡೆ ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್​​ ಮೊರೆಹೋಗಿದ್ದಾರೆ.

R Shankar ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ: ಸಚಿವ R.ಶಂಕರ್ ವಿರುದ್ಧ ಹೈಕೋರ್ಟ್​​ ಮೊರೆಹೋದ ಕಾಂಗ್ರೆಸ್ ಸದಸ್ಯರು
R.ಶಂಕರ್
KUSHAL V
|

Updated on: Feb 15, 2021 | 5:11 PM

Share

ದಾವಣಗೆರೆ: ಮತದಾರರ ಪಟ್ಟಿಯಲ್ಲಿ ಸಚಿವ R.ಶಂಕರ್ ಹೆಸರು ಎರಡು ಕಡೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್​​ ಮೊರೆಹೋಗಿದ್ದಾರೆ. ಫೆ. 24ರಂದು ಪಾಲಿಕೆಯ ಮೇಯರ್​ ಚುನಾವಣೆಯಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಸಚಿವರ ಹೆಸರನ್ನು ಎರಡು ಕಡೆ ಸೇರ್ಪಡೆ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್​​ ಮೊರೆಹೋಗಿದ್ದಾರೆ. ಇದೀಗ, ಫೆಬ್ರವರಿ 17ರಂದು ಹೈಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ.

ಅಂದ ಹಾಗೆ, ಸಚಿವ ಆರ್.ಶಂಕರ್​ ಹೆಸರು ರಾಣೆಬೆನ್ನೂರು ನಗರಸಭೆ ಮತದಾರರ ಪಟ್ಟಿಯ ಜೊತೆಗೆ ದಾವಣಗೆರೆ ವಿಳಾಸ ನೀಡಿ ನಗರ ಪಾಲಿಕೆ ಮತದಾರರ ಪಟ್ಟಿಯಲ್ಲೂ ಸೇರ್ಪಡೆ ಮಾಡಲಾಗಿದೆ. ಹಾಗಾಗಿ, ಆರ್.ಶಂಕರ್​ ಹೆಸರು ಸೇರ್ಪಡೆ ಪ್ರಶ್ನಿಸಿ ತಕರಾರು ಅರ್ಜಿ ಸಲ್ಲಿಕೆಯಾಗಿದೆ. ಇದೀಗ, ಫೆ.17 ರಂದು ಹೈಕೋರ್ಟ್ ನೀಡುವ ತೀರ್ಪಿನ ಮೇಲೆ ಎಲ್ಲರ ಗಮನ ನೆಟ್ಟಿದೆ.

ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ: 6 ಗಂಟೆ ಸ್ತಬ್ಧವಾದ ಒಡಿಶಾ!

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ