AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ..ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ದೂರು ಸಲ್ಲಿಕೆ

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್‌ ಕಾರ್ಯಕರ್ತರು ದೂರು ನೀಡಿದ್ದಾರೆ.

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ..ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ದೂರು ಸಲ್ಲಿಕೆ
ಬಿ.ಸಿ.ಪಾಟೀಲ್​
KUSHAL V
|

Updated on: Jan 26, 2021 | 8:06 PM

Share

ಬೆಂಗಳೂರು: ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್‌ ಕಾರ್ಯಕರ್ತರು ದೂರು ನೀಡಿದ್ದಾರೆ.

ಯುವ ಕಾಂಗ್ರೆಸ್ ಸಮಿತಿಯಿಂದ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ. ರೈತರ ಹೋರಾಟಕ್ಕೆ ಕಾಂಗ್ರೆಸ್ ಕುಮ್ಮಕ್ಕಿದೆಯೆಂದು ಸಚಿವ ಬಿ.ಸಿ.ಪಾಟೀಲ್‌ ಆರೋಪಿಸಿದ್ದರು.

ಪಾಕಿಸ್ತಾನ ಬೆಂಬಲಿತರು ಎನ್ನುವ ಮೂಲಕ ರೈತರ ಮೇಲೆ ಗಂಭೀರ ಆರೋಪ ಹೊರಿಸಲಾಗಿದೆ. ರೈತ ಹೋರಾಟಕ್ಕೆ ಕಾಂಗ್ರೆಸ್ ಕುಮ್ಮಕ್ಕಿದೆ ಎಂಬ ಸಚಿವರ ಬಹಿರಂಗ ಹೇಳಿಕೆ ಸರಿಯಲ್ಲ. ಹಾಗಾಗಿ, ರೈತರು ಯಾರು? ಯಾವ ದೇಶದವರು ಎಂಬುದಕ್ಕೆ ಸಚಿವರಿಂದ ಉತ್ತರ ಪಡೆಯುವಂತೆ ಕಾಂಗ್ರೆಸ್​ ಕಾರ್ಯಕರ್ತರು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು, ಇವರಿಗೆ ಪಾಕ್​ ಬೆಂಬಲ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಿತ ಹೇಳಿಕೆ

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್​​ಫ್ರೆಂಡ್ ನೆನಪು?