AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವಿ ಪತ್ನಿ 3 ದಿನದಿಂದ ಫೋನ್​ ಮಾಡಿಲ್ಲ ಎಂದು ಕಾನ್ಸ್​ಟೇಬಲ್​ ಆತ್ಮಹತ್ಯೆ

ಚನ್ನಪ್ಪ ರಾಠೋಡ್​ಗೆ 5 ತಿಂಗಳ ಹಿಂದೆ ಕಕ್ಕೇರಿ ತಾಂಡಾದ ಯುವತಿ ಜತೆ ನಿಶ್ಚಿತಾರ್ಥವಾಗಿತ್ತು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಕ್ಕೇರಿ ತಾಂಡಾ ಯುವತಿ ಜೊತೆ ನಿಶ್ಚಿತಾರ್ಥ ನೆರವೇರಿತ್ತು.

ಭಾವಿ ಪತ್ನಿ 3 ದಿನದಿಂದ ಫೋನ್​ ಮಾಡಿಲ್ಲ ಎಂದು ಕಾನ್ಸ್​ಟೇಬಲ್​ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 23, 2021 | 12:38 PM

Share

ರಾಯಚೂರು: ಭಾವಿ ಪತ್ನಿ ಫೋನ್​ ಮಾಡದಿದ್ದಕ್ಕೆ ಕಾನ್ಸ್​ಟೇಬಲ್​ ಆತ್ಮಹತ್ಯೆ ಮಾಡಿದ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೆಸರಟ್ಟಿ ತಾಂಡಾದಲ್ಲಿ ಸಂಭವಿಸಿದೆ. 28 ವರ್ಷ ವಯಸ್ಸಿನ ಕಾನ್ಸ್​ಟೇಬಲ್ ಚನ್ನಪ್ಪ ರಾಠೋಡ್ ನೇಣಿಗೆ ಶರಣಾಗಿದ್ದಾರೆ. ಬೆಂಗಳೂರಿನ ಗುಪ್ತ ದಳದಲ್ಲಿ ಕಾನ್ಸ್​ಟೇಬಲ್ ಆಗಿದ್ದ ಚನ್ನಪ್ಪ ಆತ್ಮಹತ್ಯೆ ಮಾಡಿಕೊಂಡವರು.

ಚನ್ನಪ್ಪ ರಾಠೋಡ್​ಗೆ 5 ತಿಂಗಳ ಹಿಂದೆ ಕಕ್ಕೇರಿ ತಾಂಡಾದ ಯುವತಿ ಜತೆ ನಿಶ್ಚಿತಾರ್ಥವಾಗಿತ್ತು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಕ್ಕೇರಿ ತಾಂಡಾ ಯುವತಿ ಜೊತೆ ನಿಶ್ಚಿತಾರ್ಥ ನೆರವೇರಿತ್ತು. ಇದೀಗ, ಕಳೆದ 3 ದಿನದಿಂದ ಚನ್ನಪ್ಪ ರಾಠೋಡ್​ಗೆ ಭಾವಿ ಪತ್ನಿ ಕರೆ ಮಾಡಿರಲಿಲ್ಲ. ಈ ವಿಚಾರಕ್ಕೆ ಮನನೊಂದ ಚನ್ನಪ್ಪ ರಾಠೋಡ್, ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚನ್ನಪ್ಪ ರಾಠೋಡ್ ತಾಯಿ ರಾಮವ್ವ ಪೊಲೀಸರಿಗೆ ದೂರು ನೀಡಿದ್ದಾರೆ. ಲಿಂಗಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನನ್ನಿಂದಲೇ ಮಕ್ಕಳು, ಮೊಮ್ಮಕ್ಕಳಿಗೆ ಕೊರೊನಾ ಬಂತು; ಕ್ಷಮಿಸು ಮಾರಿಕಾಂಬ ದೇವಿ ಎಂದು ಡೆತ್​ ನೋಟು ಬರೆದು ಆತ್ಮಹತ್ಯೆಗೆ ಶರಣು

ಆತ್ಮಹತ್ಯೆ ಮಾಡಿಕೊಂಡ ಮಗಳ ಶವವನ್ನು ಹೊತ್ತು 35 ಕಿಮೀ ಕಾಲ್ನಡಿಗೆಯಲ್ಲೇ ಕ್ರಮಿಸಿ ಆಸ್ಪತ್ರೆ ತಲುಪಿದ ತಂದೆ; ವಿಡಿಯೋ ವೈರಲ್​

Published On - 10:52 pm, Mon, 10 May 21

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!