AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವಿ ಪತ್ನಿ 3 ದಿನದಿಂದ ಫೋನ್​ ಮಾಡಿಲ್ಲ ಎಂದು ಕಾನ್ಸ್​ಟೇಬಲ್​ ಆತ್ಮಹತ್ಯೆ

ಚನ್ನಪ್ಪ ರಾಠೋಡ್​ಗೆ 5 ತಿಂಗಳ ಹಿಂದೆ ಕಕ್ಕೇರಿ ತಾಂಡಾದ ಯುವತಿ ಜತೆ ನಿಶ್ಚಿತಾರ್ಥವಾಗಿತ್ತು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಕ್ಕೇರಿ ತಾಂಡಾ ಯುವತಿ ಜೊತೆ ನಿಶ್ಚಿತಾರ್ಥ ನೆರವೇರಿತ್ತು.

ಭಾವಿ ಪತ್ನಿ 3 ದಿನದಿಂದ ಫೋನ್​ ಮಾಡಿಲ್ಲ ಎಂದು ಕಾನ್ಸ್​ಟೇಬಲ್​ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 23, 2021 | 12:38 PM

Share

ರಾಯಚೂರು: ಭಾವಿ ಪತ್ನಿ ಫೋನ್​ ಮಾಡದಿದ್ದಕ್ಕೆ ಕಾನ್ಸ್​ಟೇಬಲ್​ ಆತ್ಮಹತ್ಯೆ ಮಾಡಿದ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೆಸರಟ್ಟಿ ತಾಂಡಾದಲ್ಲಿ ಸಂಭವಿಸಿದೆ. 28 ವರ್ಷ ವಯಸ್ಸಿನ ಕಾನ್ಸ್​ಟೇಬಲ್ ಚನ್ನಪ್ಪ ರಾಠೋಡ್ ನೇಣಿಗೆ ಶರಣಾಗಿದ್ದಾರೆ. ಬೆಂಗಳೂರಿನ ಗುಪ್ತ ದಳದಲ್ಲಿ ಕಾನ್ಸ್​ಟೇಬಲ್ ಆಗಿದ್ದ ಚನ್ನಪ್ಪ ಆತ್ಮಹತ್ಯೆ ಮಾಡಿಕೊಂಡವರು.

ಚನ್ನಪ್ಪ ರಾಠೋಡ್​ಗೆ 5 ತಿಂಗಳ ಹಿಂದೆ ಕಕ್ಕೇರಿ ತಾಂಡಾದ ಯುವತಿ ಜತೆ ನಿಶ್ಚಿತಾರ್ಥವಾಗಿತ್ತು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಕ್ಕೇರಿ ತಾಂಡಾ ಯುವತಿ ಜೊತೆ ನಿಶ್ಚಿತಾರ್ಥ ನೆರವೇರಿತ್ತು. ಇದೀಗ, ಕಳೆದ 3 ದಿನದಿಂದ ಚನ್ನಪ್ಪ ರಾಠೋಡ್​ಗೆ ಭಾವಿ ಪತ್ನಿ ಕರೆ ಮಾಡಿರಲಿಲ್ಲ. ಈ ವಿಚಾರಕ್ಕೆ ಮನನೊಂದ ಚನ್ನಪ್ಪ ರಾಠೋಡ್, ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚನ್ನಪ್ಪ ರಾಠೋಡ್ ತಾಯಿ ರಾಮವ್ವ ಪೊಲೀಸರಿಗೆ ದೂರು ನೀಡಿದ್ದಾರೆ. ಲಿಂಗಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನನ್ನಿಂದಲೇ ಮಕ್ಕಳು, ಮೊಮ್ಮಕ್ಕಳಿಗೆ ಕೊರೊನಾ ಬಂತು; ಕ್ಷಮಿಸು ಮಾರಿಕಾಂಬ ದೇವಿ ಎಂದು ಡೆತ್​ ನೋಟು ಬರೆದು ಆತ್ಮಹತ್ಯೆಗೆ ಶರಣು

ಆತ್ಮಹತ್ಯೆ ಮಾಡಿಕೊಂಡ ಮಗಳ ಶವವನ್ನು ಹೊತ್ತು 35 ಕಿಮೀ ಕಾಲ್ನಡಿಗೆಯಲ್ಲೇ ಕ್ರಮಿಸಿ ಆಸ್ಪತ್ರೆ ತಲುಪಿದ ತಂದೆ; ವಿಡಿಯೋ ವೈರಲ್​

Published On - 10:52 pm, Mon, 10 May 21

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!