AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯಕ್ಕೆ ತೆರಳುವ ವೇಳೆ.. ಕ್ವಾಟರ್ಸ್ ಮುಂದಿನ ಕಾಲುವೆಗೆ ಬಿದ್ದು ಕಾನ್ಸ್​ಟೇಬಲ್ ಸಾವು, ಯಾವೂರಲ್ಲಿ?

ಕ್ವಾಟರ್ಸ್​ ಮುಂದಿನ ಕಾಲುವೆಗೆ ಬಿದ್ದು ಪೊಲೀಸ್​ ಕಾನ್ಸ್​ಟೇಬಲ್ ಒಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. 37 ವರ್ಷದ ಹೆಚ್.ಜೆ.ವಸಂತ್ ಮೃತ ಪೊಲೀಸ್ ಕಾನ್ಸ್​ಟೇಬಲ್.

ಕರ್ತವ್ಯಕ್ಕೆ ತೆರಳುವ ವೇಳೆ.. ಕ್ವಾಟರ್ಸ್ ಮುಂದಿನ ಕಾಲುವೆಗೆ ಬಿದ್ದು ಕಾನ್ಸ್​ಟೇಬಲ್ ಸಾವು, ಯಾವೂರಲ್ಲಿ?
ಮೃತ ಪೊಲೀಸ್ ಕಾನ್ಸ್​ಟೇಬಲ್ ಹೆಚ್.ಜೆ.ವಸಂತ್
Follow us
KUSHAL V
|

Updated on: Feb 02, 2021 | 8:24 PM

ಕೊಡಗು: ಕ್ವಾಟರ್ಸ್​ ಮುಂದಿನ ಕಾಲುವೆಗೆ ಬಿದ್ದು ಪೊಲೀಸ್​ ಕಾನ್ಸ್​ಟೇಬಲ್ ಒಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. 37 ವರ್ಷದ ಹೆಚ್.ಜೆ.ವಸಂತ್ ಮೃತ ಪೊಲೀಸ್ ಕಾನ್ಸ್​ಟೇಬಲ್.

ವಸಂತ್​ ಬೈಕ್​ನಲ್ಲಿ ಕ್ವಾಟರ್ಸ್​ನಿಂದ ಠಾಣೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಕಾಲುವೆಗೆ ಬಿದ್ದಾಗ ಪೇದೆಯ ಕುತ್ತಿಗೆಯ ಮೂಳೆ ಮುರಿದು ಸಾವನ್ನಪ್ಪಿದ್ದಾರೆ. ವಸಂತ್​ 2007ರಿಂದ ಸೋಮವಾರಪೇಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು.

ಬೊಲೆರೋ, ಕಾರ್ ಮುಖಾಮುಖಿ ಡಿಕ್ಕಿ: ಗೋವಾ ಪ್ರವಾಸಕ್ಕೆ ಹೋಗ್ತಿದ್ದ ನಾಲ್ವರು KIMS ವಿದ್ಯಾರ್ಥಿಗಳ ಸ್ಥಿತಿ ಗಂಭೀರ

ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್
ಆರ್​ಸಿಬಿ ಐಪಿಎಲ್ ಟ್ರೋಫಿ ಗೆದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ದೀಪಾವಳಿ!
ಆರ್​ಸಿಬಿ ಐಪಿಎಲ್ ಟ್ರೋಫಿ ಗೆದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ದೀಪಾವಳಿ!
VIDEO: ನಮ್ಮ ಕ್ಯಾಪ್ಟನ್ಸ್ ಬಾಯಲ್ಲಿ 'ನಮ್ದು' ಕನ್ನಡ
VIDEO: ನಮ್ಮ ಕ್ಯಾಪ್ಟನ್ಸ್ ಬಾಯಲ್ಲಿ 'ನಮ್ದು' ಕನ್ನಡ