AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯಕ್ಕೆ ತೆರಳುವ ವೇಳೆ.. ಕ್ವಾಟರ್ಸ್ ಮುಂದಿನ ಕಾಲುವೆಗೆ ಬಿದ್ದು ಕಾನ್ಸ್​ಟೇಬಲ್ ಸಾವು, ಯಾವೂರಲ್ಲಿ?

ಕ್ವಾಟರ್ಸ್​ ಮುಂದಿನ ಕಾಲುವೆಗೆ ಬಿದ್ದು ಪೊಲೀಸ್​ ಕಾನ್ಸ್​ಟೇಬಲ್ ಒಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. 37 ವರ್ಷದ ಹೆಚ್.ಜೆ.ವಸಂತ್ ಮೃತ ಪೊಲೀಸ್ ಕಾನ್ಸ್​ಟೇಬಲ್.

ಕರ್ತವ್ಯಕ್ಕೆ ತೆರಳುವ ವೇಳೆ.. ಕ್ವಾಟರ್ಸ್ ಮುಂದಿನ ಕಾಲುವೆಗೆ ಬಿದ್ದು ಕಾನ್ಸ್​ಟೇಬಲ್ ಸಾವು, ಯಾವೂರಲ್ಲಿ?
ಮೃತ ಪೊಲೀಸ್ ಕಾನ್ಸ್​ಟೇಬಲ್ ಹೆಚ್.ಜೆ.ವಸಂತ್
KUSHAL V
|

Updated on: Feb 02, 2021 | 8:24 PM

Share

ಕೊಡಗು: ಕ್ವಾಟರ್ಸ್​ ಮುಂದಿನ ಕಾಲುವೆಗೆ ಬಿದ್ದು ಪೊಲೀಸ್​ ಕಾನ್ಸ್​ಟೇಬಲ್ ಒಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. 37 ವರ್ಷದ ಹೆಚ್.ಜೆ.ವಸಂತ್ ಮೃತ ಪೊಲೀಸ್ ಕಾನ್ಸ್​ಟೇಬಲ್.

ವಸಂತ್​ ಬೈಕ್​ನಲ್ಲಿ ಕ್ವಾಟರ್ಸ್​ನಿಂದ ಠಾಣೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಕಾಲುವೆಗೆ ಬಿದ್ದಾಗ ಪೇದೆಯ ಕುತ್ತಿಗೆಯ ಮೂಳೆ ಮುರಿದು ಸಾವನ್ನಪ್ಪಿದ್ದಾರೆ. ವಸಂತ್​ 2007ರಿಂದ ಸೋಮವಾರಪೇಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು.

ಬೊಲೆರೋ, ಕಾರ್ ಮುಖಾಮುಖಿ ಡಿಕ್ಕಿ: ಗೋವಾ ಪ್ರವಾಸಕ್ಕೆ ಹೋಗ್ತಿದ್ದ ನಾಲ್ವರು KIMS ವಿದ್ಯಾರ್ಥಿಗಳ ಸ್ಥಿತಿ ಗಂಭೀರ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​