AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯಕ್ಕೆ ತೆರಳುವ ವೇಳೆ.. ಕ್ವಾಟರ್ಸ್ ಮುಂದಿನ ಕಾಲುವೆಗೆ ಬಿದ್ದು ಕಾನ್ಸ್​ಟೇಬಲ್ ಸಾವು, ಯಾವೂರಲ್ಲಿ?

ಕ್ವಾಟರ್ಸ್​ ಮುಂದಿನ ಕಾಲುವೆಗೆ ಬಿದ್ದು ಪೊಲೀಸ್​ ಕಾನ್ಸ್​ಟೇಬಲ್ ಒಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. 37 ವರ್ಷದ ಹೆಚ್.ಜೆ.ವಸಂತ್ ಮೃತ ಪೊಲೀಸ್ ಕಾನ್ಸ್​ಟೇಬಲ್.

ಕರ್ತವ್ಯಕ್ಕೆ ತೆರಳುವ ವೇಳೆ.. ಕ್ವಾಟರ್ಸ್ ಮುಂದಿನ ಕಾಲುವೆಗೆ ಬಿದ್ದು ಕಾನ್ಸ್​ಟೇಬಲ್ ಸಾವು, ಯಾವೂರಲ್ಲಿ?
ಮೃತ ಪೊಲೀಸ್ ಕಾನ್ಸ್​ಟೇಬಲ್ ಹೆಚ್.ಜೆ.ವಸಂತ್
KUSHAL V
|

Updated on: Feb 02, 2021 | 8:24 PM

Share

ಕೊಡಗು: ಕ್ವಾಟರ್ಸ್​ ಮುಂದಿನ ಕಾಲುವೆಗೆ ಬಿದ್ದು ಪೊಲೀಸ್​ ಕಾನ್ಸ್​ಟೇಬಲ್ ಒಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. 37 ವರ್ಷದ ಹೆಚ್.ಜೆ.ವಸಂತ್ ಮೃತ ಪೊಲೀಸ್ ಕಾನ್ಸ್​ಟೇಬಲ್.

ವಸಂತ್​ ಬೈಕ್​ನಲ್ಲಿ ಕ್ವಾಟರ್ಸ್​ನಿಂದ ಠಾಣೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಕಾಲುವೆಗೆ ಬಿದ್ದಾಗ ಪೇದೆಯ ಕುತ್ತಿಗೆಯ ಮೂಳೆ ಮುರಿದು ಸಾವನ್ನಪ್ಪಿದ್ದಾರೆ. ವಸಂತ್​ 2007ರಿಂದ ಸೋಮವಾರಪೇಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು.

ಬೊಲೆರೋ, ಕಾರ್ ಮುಖಾಮುಖಿ ಡಿಕ್ಕಿ: ಗೋವಾ ಪ್ರವಾಸಕ್ಕೆ ಹೋಗ್ತಿದ್ದ ನಾಲ್ವರು KIMS ವಿದ್ಯಾರ್ಥಿಗಳ ಸ್ಥಿತಿ ಗಂಭೀರ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ