AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯಕ್ಕೆ ತೆರಳುವ ವೇಳೆ.. ಕ್ವಾಟರ್ಸ್ ಮುಂದಿನ ಕಾಲುವೆಗೆ ಬಿದ್ದು ಕಾನ್ಸ್​ಟೇಬಲ್ ಸಾವು, ಯಾವೂರಲ್ಲಿ?

ಕ್ವಾಟರ್ಸ್​ ಮುಂದಿನ ಕಾಲುವೆಗೆ ಬಿದ್ದು ಪೊಲೀಸ್​ ಕಾನ್ಸ್​ಟೇಬಲ್ ಒಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. 37 ವರ್ಷದ ಹೆಚ್.ಜೆ.ವಸಂತ್ ಮೃತ ಪೊಲೀಸ್ ಕಾನ್ಸ್​ಟೇಬಲ್.

ಕರ್ತವ್ಯಕ್ಕೆ ತೆರಳುವ ವೇಳೆ.. ಕ್ವಾಟರ್ಸ್ ಮುಂದಿನ ಕಾಲುವೆಗೆ ಬಿದ್ದು ಕಾನ್ಸ್​ಟೇಬಲ್ ಸಾವು, ಯಾವೂರಲ್ಲಿ?
ಮೃತ ಪೊಲೀಸ್ ಕಾನ್ಸ್​ಟೇಬಲ್ ಹೆಚ್.ಜೆ.ವಸಂತ್
KUSHAL V
|

Updated on: Feb 02, 2021 | 8:24 PM

Share

ಕೊಡಗು: ಕ್ವಾಟರ್ಸ್​ ಮುಂದಿನ ಕಾಲುವೆಗೆ ಬಿದ್ದು ಪೊಲೀಸ್​ ಕಾನ್ಸ್​ಟೇಬಲ್ ಒಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. 37 ವರ್ಷದ ಹೆಚ್.ಜೆ.ವಸಂತ್ ಮೃತ ಪೊಲೀಸ್ ಕಾನ್ಸ್​ಟೇಬಲ್.

ವಸಂತ್​ ಬೈಕ್​ನಲ್ಲಿ ಕ್ವಾಟರ್ಸ್​ನಿಂದ ಠಾಣೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಕಾಲುವೆಗೆ ಬಿದ್ದಾಗ ಪೇದೆಯ ಕುತ್ತಿಗೆಯ ಮೂಳೆ ಮುರಿದು ಸಾವನ್ನಪ್ಪಿದ್ದಾರೆ. ವಸಂತ್​ 2007ರಿಂದ ಸೋಮವಾರಪೇಟೆ ಠಾಣೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು.

ಬೊಲೆರೋ, ಕಾರ್ ಮುಖಾಮುಖಿ ಡಿಕ್ಕಿ: ಗೋವಾ ಪ್ರವಾಸಕ್ಕೆ ಹೋಗ್ತಿದ್ದ ನಾಲ್ವರು KIMS ವಿದ್ಯಾರ್ಥಿಗಳ ಸ್ಥಿತಿ ಗಂಭೀರ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ