AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವೇಶ್ವರ ನಡೆದಾಡಿದ ನೆಲದಲ್ಲಿ ಮಿನಿ ಪಾರ್ಲಿಮೆಂಟ್ ನಿರ್ಮಾಣ: ಎಲ್ಲಿ ಗೊತ್ತಾ?

ಜನವರಿ 6 ರಂದು ಮುಖ್ಯಮಂತ್ರಿ ವಿಶ್ವದ ಮೊದಲ ಸಂಸತ್ತು ಅನುಭವ ಮಂಟಪಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ. 600 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಮಂಟಪ 72 ಎಕರೆಯಲ್ಲಿ , 182 ಅಡಿ ಎತ್ತರವಿರಲಿದೆ.

ಬಸವೇಶ್ವರ ನಡೆದಾಡಿದ ನೆಲದಲ್ಲಿ ಮಿನಿ ಪಾರ್ಲಿಮೆಂಟ್ ನಿರ್ಮಾಣ: ಎಲ್ಲಿ ಗೊತ್ತಾ?
ಬಸವಕಲ್ಯಾಣದಲ್ಲಿ ಸಚಿವ ಪ್ರಭು ಚೌಹಾಣ್
preethi shettigar
| Edited By: ರಶ್ಮಿ ಕಲ್ಲಕಟ್ಟ|

Updated on: Jan 03, 2021 | 11:44 AM

Share

ಬೀದರ್: ಅನುಭವ ಮಂಟಪವನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 2 ವರ್ಷದ ಅವಧಿಯಲ್ಲಿ ನಿರ್ಮಾಣ ಮಾಡುವ ಗುರಿ ಹೊಂದಿದ್ದೇವೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿಕೆ ನೀಡಿದ್ದಾರೆ.

ಜನವರಿ 6 ರಂದು ಮುಖ್ಯಮಂತ್ರಿ ವಿಶ್ವದ ಮೊದಲ ಸಂಸತ್ತು ಅನುಭವ ಮಂಟಪಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ. 600 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಮಂಟಪ 72 ಎಕರೆಯಲ್ಲಿ , 182 ಅಡಿ ಎತ್ತರವಿರಲಿದೆ. ವಿಶ್ವಗುರು ಬಸವೇಶ್ವರ ನಡೆದಾಡಿದ ನೆಲದಲ್ಲಿ ಮಿನಿ ಪಾರ್ಲಿಮೆಂಟ್ ಆಗುತ್ತಿದ್ದು, ಈ ಅನುಭವ ಮಂಟಪ ನಿರ್ಮಾಣದಿಂದ ಬಸವಕಲ್ಯಾಣ ವಿಶ್ವ ಮಟ್ಟದಲ್ಲಿ ಪರಿಚಯವಾಗಲಿದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.

ಅನುಭವ ಮಂಟಪ ನಿರ್ಮಾಣಕ್ಕೆ ಸಿದ್ಧತೆ

71ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್​ಪಥ್​ನಲ್ಲಿ ರಾರಾಜಿಸಿದ ಅನುಭವ ಮಂಟಪ ಸ್ತಬ್ಧ ಚಿತ್ರ

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ