AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಂಕರ್ ಪಲ್ಟಿ, ಕರ್ತವ್ಯ ಮರೆತು ಅಡುಗೆ ಎಣ್ಣೆ ತುಂಬಿಕೊಳ್ಳಲು ಮುಗಿಬಿದ್ದ ಸಿಬ್ಬಂದಿ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಅಡುಗೆ ಎಣ್ಣೆ ತುಂಬಿದ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕರ್​ನಿಂದ ಬೀಳುತ್ತಿದ್ದ ಅಡುಗೆ ಎಣ್ಣೆಯನ್ನು ತುಂಬಿಸಿಕೊಳ್ಳಲು ಜನರು ಮುಗಿಬಿದ್ದ ಪ್ರಸಂಗ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೊಂದಿ ಕ್ರಾಸ್‌ ಬಳಿ ನಡೆದಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಆ್ಯಂಬುಲೆನ್ಸ್‌ ಸಿಬ್ಬಂದಿ ತಮ್ಮ ಕರ್ತವ್ಯ ಮರೆತು ಗಾಯಾಳುಗಳನ್ನು ಆ್ಯಂಬುಲೆನ್ಸ್‌ನಲ್ಲಿ ಕೂರಿಸಿ ಜನರ ಜೊತೆ ಅಡುಗೆ ಎಣ್ಣೆ ತುಂಬಿಸಿಕೊಳ್ಳಲು ಮುಂದಾಗಿದ್ದಾರೆ. ತಮ್ಮ ವಾಹನದಲ್ಲಿದ್ದ ವಸ್ತುಗಳಲ್ಲಿ ಎಣ್ಣೆ ತುಂಬಿಸಿಕೊಂಡು ನಂತರ ತಾಲೂಕು ಸರಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿದ್ದಾರೆ. ಇನ್ನು ಜನರು […]

ಟ್ಯಾಂಕರ್ ಪಲ್ಟಿ, ಕರ್ತವ್ಯ ಮರೆತು ಅಡುಗೆ ಎಣ್ಣೆ ತುಂಬಿಕೊಳ್ಳಲು ಮುಗಿಬಿದ್ದ ಸಿಬ್ಬಂದಿ
ಸಾಧು ಶ್ರೀನಾಥ್​
|

Updated on:Nov 17, 2019 | 4:26 PM

Share

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಅಡುಗೆ ಎಣ್ಣೆ ತುಂಬಿದ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕರ್​ನಿಂದ ಬೀಳುತ್ತಿದ್ದ ಅಡುಗೆ ಎಣ್ಣೆಯನ್ನು ತುಂಬಿಸಿಕೊಳ್ಳಲು ಜನರು ಮುಗಿಬಿದ್ದ ಪ್ರಸಂಗ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೊಂದಿ ಕ್ರಾಸ್‌ ಬಳಿ ನಡೆದಿದೆ.

ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಆ್ಯಂಬುಲೆನ್ಸ್‌ ಸಿಬ್ಬಂದಿ ತಮ್ಮ ಕರ್ತವ್ಯ ಮರೆತು ಗಾಯಾಳುಗಳನ್ನು ಆ್ಯಂಬುಲೆನ್ಸ್‌ನಲ್ಲಿ ಕೂರಿಸಿ ಜನರ ಜೊತೆ ಅಡುಗೆ ಎಣ್ಣೆ ತುಂಬಿಸಿಕೊಳ್ಳಲು ಮುಂದಾಗಿದ್ದಾರೆ. ತಮ್ಮ ವಾಹನದಲ್ಲಿದ್ದ ವಸ್ತುಗಳಲ್ಲಿ ಎಣ್ಣೆ ತುಂಬಿಸಿಕೊಂಡು ನಂತರ ತಾಲೂಕು ಸರಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿದ್ದಾರೆ. ಇನ್ನು ಜನರು ಟ್ಯಾಂಕರ್‌ನಿಂದ ಬೀಳುತ್ತಿದ್ದ ಎಣ್ಣೆ ತುಂಬಿಸಿಕೊಳ್ಳಲು ಬಿಂದಿಗೆ, ಡಬ್ಬಿ, ಕ್ಯಾನ್​ಗಳ ಜೊತೆ ಮುಗಿಬಿದ್ದಿದ್ದಾರೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Published On - 3:39 pm, Sun, 17 November 19

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು