AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಿಷ್ಕ್ ಜ್ಯೂವೆಲ್ಸ್​ನಲ್ಲಿ 1.30 ಕೋಟಿ ಮೌಲ್ಯದ ಚಿನ್ನ ದೋಚಿದ್ದ ಖದೀಮರು ಅಂದರ್.. ಆದ್ರೆ ಸಿಕ್ಕಿದ್ದು ಮಾತ್ರ..

ಆರೋಪಿಗಳು ಕಳೆದ ಜೂನ್ 19ರಂದು ಅಂಗಡಿಯಲ್ಲಿ ನಕಲಿ ಚಿನ್ನಾಭರಣಗಳನ್ನು ಇಟ್ಟು ಅದರ ಬದಲಿಗೆ 2.470 ಕೆ.ಜಿ ಅಸಲಿ ಚಿನ್ನವನ್ನು ದೋಚಿ ಪರಾರಿಯಾಗಿದ್ದರು. ಸದ್ಯ, ಬಂಧಿತರಿಂದ 1.854 ಕೆ.ಜಿ ಚಿನ್ನಾಭರಣ ಹಾಗೂ 4,05,000 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.

ತನಿಷ್ಕ್ ಜ್ಯೂವೆಲ್ಸ್​ನಲ್ಲಿ 1.30 ಕೋಟಿ ಮೌಲ್ಯದ ಚಿನ್ನ ದೋಚಿದ್ದ ಖದೀಮರು ಅಂದರ್.. ಆದ್ರೆ ಸಿಕ್ಕಿದ್ದು ಮಾತ್ರ..
ಖಾಕಿಗಳ ಭರ್ಜರಿ ಕಾರ್ಯಾಚರಣೆ
preethi shettigar
| Edited By: |

Updated on:Dec 07, 2020 | 2:04 PM

Share

ತುಮಕೂರು: ಜೂನ್ 19 ರಂದು ನಗರದಲ್ಲಿ ನಡೆದಿದ್ದ ತನಿಷ್ಕ್​ ಜ್ಯೂವೆಲ್ಸ್​ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆಭರಣ ಮಳಿಗೆಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂಗಡಿ ಮಾಲೀಕ ಪ್ರಕಾಶ್ ಕುಮಾರ್ ನೀಡಿದ್ದ ದೂರಿನನ್ವಯ ಪೊಲೀಸರು ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸಿದ್ದಾರೆ

ತನಿಷ್ಕ್ ಜ್ಯೂವೆಲ್ಸ್​ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೇರಿ ಒಟ್ಟು ಐವರನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಆದಿಲ್, ರಿತೇಶ್ ಕುರುಪ್, ಮಹೇಶ್, ಮೀನಾಕ್ಷಿ ಹಾಗೂ ರುಕ್ಸಾನಾ ಬಂಧಿತ ಆರೋಪಿಗಳು.

ಆರೋಪಿಗಳು ಕಳೆದ ಜೂನ್ 19ರಂದು ಅಂಗಡಿಯಲ್ಲಿ ನಕಲಿ ಚಿನ್ನಾಭರಣಗಳನ್ನು ಇಟ್ಟು ಅದರ ಬದಲಿಗೆ 2.470 ಕೆ.ಜಿ ಅಸಲಿ ಚಿನ್ನವನ್ನು ದೋಚಿ ಪರಾರಿಯಾಗಿದ್ದರು. ಸದ್ಯ, ಬಂಧಿತರಿಂದ 1.854 ಕೆ.ಜಿ ಚಿನ್ನಾಭರಣ ಹಾಗೂ 4,05,000 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.

ಖದೀಮರು ಅಂದಾಜು 1.30 ಕೋಟಿ ರೂಪಾಯಿ ಬೆಲೆಬಾಳುವ ಚಿನ್ನಾಭರಣವನ್ನು ದೋಚಿದ್ದರು ಎಂದು ಹೇಳಲಾಗಿದೆ. ಚಿನ್ನಾಭರಣದ ಆಡಿಟ್ ನಡೆಸಿದಾಗ ಕಳುವು ಬಯಲಾಗಿತ್ತು.

ಬಳ್ಳಾರಿ: ಕಡಿಮೆ ಬೆಲೆಗೆ ಚಿನ್ನ ಸಿಗುತ್ತೆ ಅಂತಾ.. ಆಸೆ ಬಿದ್ದು ಬಂದವರಿಗೆ ಸಿಕ್ಕಿದ್ದು ಮಾತ್ರ ಸಿಕ್ಕಾಪಟ್ಟೆ ಗೂಸಾ

 

ಅಸಲಿ ಚಿನ್ನ ತೋರಿಸಿ ನಕಲಿ ಚಿನ್ನ ನೀಡಿದ ಐನಾತಿ ಕಳ್ಳರ ಬಂಧನ, ಎಲ್ಲಿ?

Published On - 2:02 pm, Mon, 7 December 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ