AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಿಷ್ಕ್ ಜ್ಯೂವೆಲ್ಸ್​ನಲ್ಲಿ 1.30 ಕೋಟಿ ಮೌಲ್ಯದ ಚಿನ್ನ ದೋಚಿದ್ದ ಖದೀಮರು ಅಂದರ್.. ಆದ್ರೆ ಸಿಕ್ಕಿದ್ದು ಮಾತ್ರ..

ಆರೋಪಿಗಳು ಕಳೆದ ಜೂನ್ 19ರಂದು ಅಂಗಡಿಯಲ್ಲಿ ನಕಲಿ ಚಿನ್ನಾಭರಣಗಳನ್ನು ಇಟ್ಟು ಅದರ ಬದಲಿಗೆ 2.470 ಕೆ.ಜಿ ಅಸಲಿ ಚಿನ್ನವನ್ನು ದೋಚಿ ಪರಾರಿಯಾಗಿದ್ದರು. ಸದ್ಯ, ಬಂಧಿತರಿಂದ 1.854 ಕೆ.ಜಿ ಚಿನ್ನಾಭರಣ ಹಾಗೂ 4,05,000 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.

ತನಿಷ್ಕ್ ಜ್ಯೂವೆಲ್ಸ್​ನಲ್ಲಿ 1.30 ಕೋಟಿ ಮೌಲ್ಯದ ಚಿನ್ನ ದೋಚಿದ್ದ ಖದೀಮರು ಅಂದರ್.. ಆದ್ರೆ ಸಿಕ್ಕಿದ್ದು ಮಾತ್ರ..
ಖಾಕಿಗಳ ಭರ್ಜರಿ ಕಾರ್ಯಾಚರಣೆ
preethi shettigar
| Edited By: |

Updated on:Dec 07, 2020 | 2:04 PM

Share

ತುಮಕೂರು: ಜೂನ್ 19 ರಂದು ನಗರದಲ್ಲಿ ನಡೆದಿದ್ದ ತನಿಷ್ಕ್​ ಜ್ಯೂವೆಲ್ಸ್​ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆಭರಣ ಮಳಿಗೆಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂಗಡಿ ಮಾಲೀಕ ಪ್ರಕಾಶ್ ಕುಮಾರ್ ನೀಡಿದ್ದ ದೂರಿನನ್ವಯ ಪೊಲೀಸರು ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸಿದ್ದಾರೆ

ತನಿಷ್ಕ್ ಜ್ಯೂವೆಲ್ಸ್​ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೇರಿ ಒಟ್ಟು ಐವರನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಆದಿಲ್, ರಿತೇಶ್ ಕುರುಪ್, ಮಹೇಶ್, ಮೀನಾಕ್ಷಿ ಹಾಗೂ ರುಕ್ಸಾನಾ ಬಂಧಿತ ಆರೋಪಿಗಳು.

ಆರೋಪಿಗಳು ಕಳೆದ ಜೂನ್ 19ರಂದು ಅಂಗಡಿಯಲ್ಲಿ ನಕಲಿ ಚಿನ್ನಾಭರಣಗಳನ್ನು ಇಟ್ಟು ಅದರ ಬದಲಿಗೆ 2.470 ಕೆ.ಜಿ ಅಸಲಿ ಚಿನ್ನವನ್ನು ದೋಚಿ ಪರಾರಿಯಾಗಿದ್ದರು. ಸದ್ಯ, ಬಂಧಿತರಿಂದ 1.854 ಕೆ.ಜಿ ಚಿನ್ನಾಭರಣ ಹಾಗೂ 4,05,000 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.

ಖದೀಮರು ಅಂದಾಜು 1.30 ಕೋಟಿ ರೂಪಾಯಿ ಬೆಲೆಬಾಳುವ ಚಿನ್ನಾಭರಣವನ್ನು ದೋಚಿದ್ದರು ಎಂದು ಹೇಳಲಾಗಿದೆ. ಚಿನ್ನಾಭರಣದ ಆಡಿಟ್ ನಡೆಸಿದಾಗ ಕಳುವು ಬಯಲಾಗಿತ್ತು.

ಬಳ್ಳಾರಿ: ಕಡಿಮೆ ಬೆಲೆಗೆ ಚಿನ್ನ ಸಿಗುತ್ತೆ ಅಂತಾ.. ಆಸೆ ಬಿದ್ದು ಬಂದವರಿಗೆ ಸಿಕ್ಕಿದ್ದು ಮಾತ್ರ ಸಿಕ್ಕಾಪಟ್ಟೆ ಗೂಸಾ

 

ಅಸಲಿ ಚಿನ್ನ ತೋರಿಸಿ ನಕಲಿ ಚಿನ್ನ ನೀಡಿದ ಐನಾತಿ ಕಳ್ಳರ ಬಂಧನ, ಎಲ್ಲಿ?

Published On - 2:02 pm, Mon, 7 December 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು