AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರು ಕ್ವಾರಂಟೈನ್​ನಲ್ಲಿದ್ದರೆ ಅದು On Duty ಆಗುತ್ತದೆ -DGP ಪ್ರವೀಣ್ ಸೂದ್

ಬೆಂಗಳೂರು: ಇನ್ಮುಂದೆ ಪೊಲೀಸರು ಕ್ವಾರಂಟೈನ್​ನಲ್ಲಿದ್ದರೆ ಅದನ್ನ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕೆಂದು ಡಿಜಿಪಿ ಪ್ರವೀಣ್ ಸೂದ್ ಆದೇಶ ನೀಡಿದ್ದಾರೆ. ಈ ಮೂಲಕ ರಾಜ್ಯ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದೆ. ಪ್ರತಿನಿತ್ಯ ಸಾರ್ವಜನಿಕರ ಜೊತೆ ಪೊಲೀಸರು ನೇರ ಸಂಪರ್ಕದಲ್ಲಿದ್ದಾರೆ. ಈ ವೇಳೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ ಇತ್ತೀಚೆಗೆ ಪೊಲೀಸರಲ್ಲೂ ಕೊರೊನಾ ಸೋಂಕು ಕಂಡು ಬರುತ್ತಿದೆ. ಸೋಂಕಿತರ ಜೊತೆ ಸಂಪರ್ಕ ಹೊಂದಿ ಹಲವಾರು ಪೊಲೀಸರು ಕ್ವಾರಂಟೈನ್ ಆಗುತ್ತಿದ್ದಾರೆ. ಕರ್ತವ್ಯ […]

ಪೊಲೀಸರು ಕ್ವಾರಂಟೈನ್​ನಲ್ಲಿದ್ದರೆ ಅದು On Duty ಆಗುತ್ತದೆ -DGP ಪ್ರವೀಣ್ ಸೂದ್
ಕರ್ನಾಟಕ ಡಿಜಿಪಿ ಪ್ರವೀಣ್​ ಸೂದ್​
ಸಾಧು ಶ್ರೀನಾಥ್​
|

Updated on:Jun 09, 2020 | 11:34 AM

Share

ಬೆಂಗಳೂರು: ಇನ್ಮುಂದೆ ಪೊಲೀಸರು ಕ್ವಾರಂಟೈನ್​ನಲ್ಲಿದ್ದರೆ ಅದನ್ನ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕೆಂದು ಡಿಜಿಪಿ ಪ್ರವೀಣ್ ಸೂದ್ ಆದೇಶ ನೀಡಿದ್ದಾರೆ. ಈ ಮೂಲಕ ರಾಜ್ಯ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದೆ. ಪ್ರತಿನಿತ್ಯ ಸಾರ್ವಜನಿಕರ ಜೊತೆ ಪೊಲೀಸರು ನೇರ ಸಂಪರ್ಕದಲ್ಲಿದ್ದಾರೆ. ಈ ವೇಳೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ ಇತ್ತೀಚೆಗೆ ಪೊಲೀಸರಲ್ಲೂ ಕೊರೊನಾ ಸೋಂಕು ಕಂಡು ಬರುತ್ತಿದೆ. ಸೋಂಕಿತರ ಜೊತೆ ಸಂಪರ್ಕ ಹೊಂದಿ ಹಲವಾರು ಪೊಲೀಸರು ಕ್ವಾರಂಟೈನ್ ಆಗುತ್ತಿದ್ದಾರೆ.

ಕರ್ತವ್ಯ ನಿರ್ವಹಣೆ ಸಮಯದಲ್ಲಿ ಪೊಲೀಸರು ಸೋಂಕಿತರ ಜೊತೆ ಸಂಪರ್ಕಕ್ಕೆ ಬಂದಿರುತ್ತಾರೆ. ಅದ್ರಿಂದ ಪೊಲೀಸರು ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್ ಆಗುತ್ತಾರೆ. ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು.

ಕೊರೊನಾ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರು ಹಾಗೂ ತರಬೇತಿ ನಿಮಿತ್ತ ಹೊರರಾಜ್ಯದಿಂದ ಪ್ರಯಾಣ ಬೆಳೆಸಿದ ಸಿಬ್ಬಂದಿಗೂ ಇದ ಅನ್ವಯವಾಗಲಿದೆ.

Published On - 11:24 am, Tue, 9 June 20

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ