AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರು ಕ್ವಾರಂಟೈನ್​ನಲ್ಲಿದ್ದರೆ ಅದು On Duty ಆಗುತ್ತದೆ -DGP ಪ್ರವೀಣ್ ಸೂದ್

ಬೆಂಗಳೂರು: ಇನ್ಮುಂದೆ ಪೊಲೀಸರು ಕ್ವಾರಂಟೈನ್​ನಲ್ಲಿದ್ದರೆ ಅದನ್ನ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕೆಂದು ಡಿಜಿಪಿ ಪ್ರವೀಣ್ ಸೂದ್ ಆದೇಶ ನೀಡಿದ್ದಾರೆ. ಈ ಮೂಲಕ ರಾಜ್ಯ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದೆ. ಪ್ರತಿನಿತ್ಯ ಸಾರ್ವಜನಿಕರ ಜೊತೆ ಪೊಲೀಸರು ನೇರ ಸಂಪರ್ಕದಲ್ಲಿದ್ದಾರೆ. ಈ ವೇಳೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ ಇತ್ತೀಚೆಗೆ ಪೊಲೀಸರಲ್ಲೂ ಕೊರೊನಾ ಸೋಂಕು ಕಂಡು ಬರುತ್ತಿದೆ. ಸೋಂಕಿತರ ಜೊತೆ ಸಂಪರ್ಕ ಹೊಂದಿ ಹಲವಾರು ಪೊಲೀಸರು ಕ್ವಾರಂಟೈನ್ ಆಗುತ್ತಿದ್ದಾರೆ. ಕರ್ತವ್ಯ […]

ಪೊಲೀಸರು ಕ್ವಾರಂಟೈನ್​ನಲ್ಲಿದ್ದರೆ ಅದು On Duty ಆಗುತ್ತದೆ -DGP ಪ್ರವೀಣ್ ಸೂದ್
ಕರ್ನಾಟಕ ಡಿಜಿಪಿ ಪ್ರವೀಣ್​ ಸೂದ್​
Follow us
ಸಾಧು ಶ್ರೀನಾಥ್​
|

Updated on:Jun 09, 2020 | 11:34 AM

ಬೆಂಗಳೂರು: ಇನ್ಮುಂದೆ ಪೊಲೀಸರು ಕ್ವಾರಂಟೈನ್​ನಲ್ಲಿದ್ದರೆ ಅದನ್ನ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕೆಂದು ಡಿಜಿಪಿ ಪ್ರವೀಣ್ ಸೂದ್ ಆದೇಶ ನೀಡಿದ್ದಾರೆ. ಈ ಮೂಲಕ ರಾಜ್ಯ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದೆ. ಪ್ರತಿನಿತ್ಯ ಸಾರ್ವಜನಿಕರ ಜೊತೆ ಪೊಲೀಸರು ನೇರ ಸಂಪರ್ಕದಲ್ಲಿದ್ದಾರೆ. ಈ ವೇಳೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ ಇತ್ತೀಚೆಗೆ ಪೊಲೀಸರಲ್ಲೂ ಕೊರೊನಾ ಸೋಂಕು ಕಂಡು ಬರುತ್ತಿದೆ. ಸೋಂಕಿತರ ಜೊತೆ ಸಂಪರ್ಕ ಹೊಂದಿ ಹಲವಾರು ಪೊಲೀಸರು ಕ್ವಾರಂಟೈನ್ ಆಗುತ್ತಿದ್ದಾರೆ.

ಕರ್ತವ್ಯ ನಿರ್ವಹಣೆ ಸಮಯದಲ್ಲಿ ಪೊಲೀಸರು ಸೋಂಕಿತರ ಜೊತೆ ಸಂಪರ್ಕಕ್ಕೆ ಬಂದಿರುತ್ತಾರೆ. ಅದ್ರಿಂದ ಪೊಲೀಸರು ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್ ಆಗುತ್ತಾರೆ. ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು.

ಕೊರೊನಾ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರು ಹಾಗೂ ತರಬೇತಿ ನಿಮಿತ್ತ ಹೊರರಾಜ್ಯದಿಂದ ಪ್ರಯಾಣ ಬೆಳೆಸಿದ ಸಿಬ್ಬಂದಿಗೂ ಇದ ಅನ್ವಯವಾಗಲಿದೆ.

Published On - 11:24 am, Tue, 9 June 20

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್