AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರು ಕ್ವಾರಂಟೈನ್​ನಲ್ಲಿದ್ದರೆ ಅದು On Duty ಆಗುತ್ತದೆ -DGP ಪ್ರವೀಣ್ ಸೂದ್

ಬೆಂಗಳೂರು: ಇನ್ಮುಂದೆ ಪೊಲೀಸರು ಕ್ವಾರಂಟೈನ್​ನಲ್ಲಿದ್ದರೆ ಅದನ್ನ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕೆಂದು ಡಿಜಿಪಿ ಪ್ರವೀಣ್ ಸೂದ್ ಆದೇಶ ನೀಡಿದ್ದಾರೆ. ಈ ಮೂಲಕ ರಾಜ್ಯ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದೆ. ಪ್ರತಿನಿತ್ಯ ಸಾರ್ವಜನಿಕರ ಜೊತೆ ಪೊಲೀಸರು ನೇರ ಸಂಪರ್ಕದಲ್ಲಿದ್ದಾರೆ. ಈ ವೇಳೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ ಇತ್ತೀಚೆಗೆ ಪೊಲೀಸರಲ್ಲೂ ಕೊರೊನಾ ಸೋಂಕು ಕಂಡು ಬರುತ್ತಿದೆ. ಸೋಂಕಿತರ ಜೊತೆ ಸಂಪರ್ಕ ಹೊಂದಿ ಹಲವಾರು ಪೊಲೀಸರು ಕ್ವಾರಂಟೈನ್ ಆಗುತ್ತಿದ್ದಾರೆ. ಕರ್ತವ್ಯ […]

ಪೊಲೀಸರು ಕ್ವಾರಂಟೈನ್​ನಲ್ಲಿದ್ದರೆ ಅದು On Duty ಆಗುತ್ತದೆ -DGP ಪ್ರವೀಣ್ ಸೂದ್
ಕರ್ನಾಟಕ ಡಿಜಿಪಿ ಪ್ರವೀಣ್​ ಸೂದ್​
ಸಾಧು ಶ್ರೀನಾಥ್​
|

Updated on:Jun 09, 2020 | 11:34 AM

Share

ಬೆಂಗಳೂರು: ಇನ್ಮುಂದೆ ಪೊಲೀಸರು ಕ್ವಾರಂಟೈನ್​ನಲ್ಲಿದ್ದರೆ ಅದನ್ನ ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕೆಂದು ಡಿಜಿಪಿ ಪ್ರವೀಣ್ ಸೂದ್ ಆದೇಶ ನೀಡಿದ್ದಾರೆ. ಈ ಮೂಲಕ ರಾಜ್ಯ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ರಾಜ್ಯದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದೆ. ಪ್ರತಿನಿತ್ಯ ಸಾರ್ವಜನಿಕರ ಜೊತೆ ಪೊಲೀಸರು ನೇರ ಸಂಪರ್ಕದಲ್ಲಿದ್ದಾರೆ. ಈ ವೇಳೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ ಇತ್ತೀಚೆಗೆ ಪೊಲೀಸರಲ್ಲೂ ಕೊರೊನಾ ಸೋಂಕು ಕಂಡು ಬರುತ್ತಿದೆ. ಸೋಂಕಿತರ ಜೊತೆ ಸಂಪರ್ಕ ಹೊಂದಿ ಹಲವಾರು ಪೊಲೀಸರು ಕ್ವಾರಂಟೈನ್ ಆಗುತ್ತಿದ್ದಾರೆ.

ಕರ್ತವ್ಯ ನಿರ್ವಹಣೆ ಸಮಯದಲ್ಲಿ ಪೊಲೀಸರು ಸೋಂಕಿತರ ಜೊತೆ ಸಂಪರ್ಕಕ್ಕೆ ಬಂದಿರುತ್ತಾರೆ. ಅದ್ರಿಂದ ಪೊಲೀಸರು ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್ ಆಗುತ್ತಾರೆ. ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು.

ಕೊರೊನಾ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರು ಹಾಗೂ ತರಬೇತಿ ನಿಮಿತ್ತ ಹೊರರಾಜ್ಯದಿಂದ ಪ್ರಯಾಣ ಬೆಳೆಸಿದ ಸಿಬ್ಬಂದಿಗೂ ಇದ ಅನ್ವಯವಾಗಲಿದೆ.

Published On - 11:24 am, Tue, 9 June 20

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?