AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬೆಡ್​ಗಳು ಖಾಲಿ ಖಾಲಿ! ರಾಜಧಾನಿ ಬೆಂಗಳೂರಲ್ಲಿ ನಿಯಂತ್ರಣಕ್ಕೆ ಬಂದ ಸೋಂಕು, ನಿಯಂತ್ರಣಕ್ಕೆ ಬಂದ ಬೆಡ್ ಬೇಡಿಕೆ

ಮೇ ತಿಂಗಳಲ್ಲಿ ಬೆಡ್ಗೆ ಹಾಹಾಕಾರ ಶುರುವಾಗಿತ್ತು. ಸದ್ಯ ಜೂನ್ನಲ್ಲಿ ಬೆಡ್ ಬೇಡಿಕೆ ಕಡಿಮೆಯಾಗಿದೆ. ಸರ್ಕಾರಿ ಕೋಟಾದ 13,383 ಬೆಡ್ ಪೈಕಿ 8,366 ಬೆಡ್ಗಳು ಖಾಲಿ ಉಳಿದಿವೆ. ನಗರದಲ್ಲಿ ಇನ್ನೂ 4920 ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿರುವ ಒಟ್ಟು ಜನರಲ್ ಬೆಡ್ಗಳ ಸಂಖ್ಯೆ 7,191. ಈ ಪೈಕಿ ಜನರಲ್ ಬೆಡ್ನಲ್ಲಿ 1,304 ಸೋಂಕಿತರು ದಾಖಲಾಗಿದ್ದು 5,848 ಬೆಡ್ ಖಾಲಿ ಇದೆ.

ಕೊರೊನಾ ಬೆಡ್​ಗಳು ಖಾಲಿ ಖಾಲಿ! ರಾಜಧಾನಿ ಬೆಂಗಳೂರಲ್ಲಿ ನಿಯಂತ್ರಣಕ್ಕೆ ಬಂದ ಸೋಂಕು, ನಿಯಂತ್ರಣಕ್ಕೆ ಬಂದ ಬೆಡ್ ಬೇಡಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 02, 2021 | 3:41 PM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ರಾಜ್ಯದಲ್ಲಿ ಕೊರೊನಾ ಬೆಡ್​ಗಳ ಅಭಾವ ಎದುರಾಗಿ ಜನ ಬೆಡ್ ಇಲ್ಲದೆ ಆಂಬ್ಯುಲೆನ್ಸ್​​​ಗಳಲ್ಲೇ ನರಳಿ ನರಳಿ, ತಮ್ಮ ಪ್ರೀತಿಪಾತ್ರರ ಎದುರೇ ಪ್ರಾಣ ಬಿಡುತ್ತಿದ್ದರು. ಆದರೆ ಸದ್ಯ ಈಗ ಬೆಡ್ ಸಮಸ್ಯೆ ಬಗೆಹರಿದಂತೆ ಕಾಣುತ್ತಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಬೆಡ್ ಬೇಡಿಕೆ ತಗ್ಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಂಕು ಇಳಿಕೆಯಾದ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಕೊಂಚ ಮಟ್ಟಿಗೆ ಬೆಡ್​ಗಳು ಖಾಲಿಯಾಗಿವೆ.

ಮೇ ತಿಂಗಳ ಆರಂಭದಲ್ಲಿ ಬೆಡ್​ಗಳ ಹಾಹಾಕಾರ ಎದುರಾಗಿತ್ತು. ಸದ್ಯ ಜೂನ್​ ತಿಂಗಳು ಆರಂಭವಾಗಿದ್ದು, ಬೆಡ್ ಬೇಡಿಕೆ ಕಡಿಮೆಯಾಗಿದೆ. ಸರ್ಕಾರಿ ಕೋಟಾದ 13,383 ಬೆಡ್ ಪೈಕಿ 8,366 ಬೆಡ್ಗಳು ಖಾಲಿ ಉಳಿದಿವೆ. ನಗರದಲ್ಲಿ ಇನ್ನೂ 4920 ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿರುವ ಒಟ್ಟು ಜನರಲ್ ಬೆಡ್​ಗಳ ಸಂಖ್ಯೆ 7,191. ಈ ಪೈಕಿ ಜನರಲ್ ಬೆಡ್ನಲ್ಲಿ 1,304 ಸೋಂಕಿತರು ದಾಖಲಾಗಿದ್ದು 5,848 ಬೆಡ್ ಖಾಲಿ ಇದೆ.

4,964 ಹೆಚ್ಡಿಯು ಬೆಡ್ ಪೈಕಿ 2475 HDU ಬೆಡ್ ಖಾಲಿ. 639 ICU ವೆಂಟಿಲೇಟರ್ ಬೆಡ್ ಪೈಕಿ 17 ಬೆಡ್ ಖಾಲಿ ಇದೆ. ಹಾಗೂ 589 ಐಸಿಯು ಬೆಡ್ ಪೈಕಿ 25 ಐಸಿಯು ಬೆಡ್ ಖಾಲಿ ಇದೆ. ಸದ್ಯ ನಗರದಲ್ಲಿ ಸೋಂಕು ಇಳಿಮುಖವಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊವಿಡ್ ಪ್ರಕರಣಗಳು ಇಳಿಕೆಯಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಕಾಣಿಸುತ್ತಿವೆ ಖಾಲಿ ಬೆಡ್

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ