AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬೆಡ್​ಗಳು ಖಾಲಿ ಖಾಲಿ! ರಾಜಧಾನಿ ಬೆಂಗಳೂರಲ್ಲಿ ನಿಯಂತ್ರಣಕ್ಕೆ ಬಂದ ಸೋಂಕು, ನಿಯಂತ್ರಣಕ್ಕೆ ಬಂದ ಬೆಡ್ ಬೇಡಿಕೆ

ಮೇ ತಿಂಗಳಲ್ಲಿ ಬೆಡ್ಗೆ ಹಾಹಾಕಾರ ಶುರುವಾಗಿತ್ತು. ಸದ್ಯ ಜೂನ್ನಲ್ಲಿ ಬೆಡ್ ಬೇಡಿಕೆ ಕಡಿಮೆಯಾಗಿದೆ. ಸರ್ಕಾರಿ ಕೋಟಾದ 13,383 ಬೆಡ್ ಪೈಕಿ 8,366 ಬೆಡ್ಗಳು ಖಾಲಿ ಉಳಿದಿವೆ. ನಗರದಲ್ಲಿ ಇನ್ನೂ 4920 ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿರುವ ಒಟ್ಟು ಜನರಲ್ ಬೆಡ್ಗಳ ಸಂಖ್ಯೆ 7,191. ಈ ಪೈಕಿ ಜನರಲ್ ಬೆಡ್ನಲ್ಲಿ 1,304 ಸೋಂಕಿತರು ದಾಖಲಾಗಿದ್ದು 5,848 ಬೆಡ್ ಖಾಲಿ ಇದೆ.

ಕೊರೊನಾ ಬೆಡ್​ಗಳು ಖಾಲಿ ಖಾಲಿ! ರಾಜಧಾನಿ ಬೆಂಗಳೂರಲ್ಲಿ ನಿಯಂತ್ರಣಕ್ಕೆ ಬಂದ ಸೋಂಕು, ನಿಯಂತ್ರಣಕ್ಕೆ ಬಂದ ಬೆಡ್ ಬೇಡಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 02, 2021 | 3:41 PM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ರಾಜ್ಯದಲ್ಲಿ ಕೊರೊನಾ ಬೆಡ್​ಗಳ ಅಭಾವ ಎದುರಾಗಿ ಜನ ಬೆಡ್ ಇಲ್ಲದೆ ಆಂಬ್ಯುಲೆನ್ಸ್​​​ಗಳಲ್ಲೇ ನರಳಿ ನರಳಿ, ತಮ್ಮ ಪ್ರೀತಿಪಾತ್ರರ ಎದುರೇ ಪ್ರಾಣ ಬಿಡುತ್ತಿದ್ದರು. ಆದರೆ ಸದ್ಯ ಈಗ ಬೆಡ್ ಸಮಸ್ಯೆ ಬಗೆಹರಿದಂತೆ ಕಾಣುತ್ತಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಬೆಡ್ ಬೇಡಿಕೆ ತಗ್ಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಂಕು ಇಳಿಕೆಯಾದ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಕೊಂಚ ಮಟ್ಟಿಗೆ ಬೆಡ್​ಗಳು ಖಾಲಿಯಾಗಿವೆ.

ಮೇ ತಿಂಗಳ ಆರಂಭದಲ್ಲಿ ಬೆಡ್​ಗಳ ಹಾಹಾಕಾರ ಎದುರಾಗಿತ್ತು. ಸದ್ಯ ಜೂನ್​ ತಿಂಗಳು ಆರಂಭವಾಗಿದ್ದು, ಬೆಡ್ ಬೇಡಿಕೆ ಕಡಿಮೆಯಾಗಿದೆ. ಸರ್ಕಾರಿ ಕೋಟಾದ 13,383 ಬೆಡ್ ಪೈಕಿ 8,366 ಬೆಡ್ಗಳು ಖಾಲಿ ಉಳಿದಿವೆ. ನಗರದಲ್ಲಿ ಇನ್ನೂ 4920 ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿರುವ ಒಟ್ಟು ಜನರಲ್ ಬೆಡ್​ಗಳ ಸಂಖ್ಯೆ 7,191. ಈ ಪೈಕಿ ಜನರಲ್ ಬೆಡ್ನಲ್ಲಿ 1,304 ಸೋಂಕಿತರು ದಾಖಲಾಗಿದ್ದು 5,848 ಬೆಡ್ ಖಾಲಿ ಇದೆ.

4,964 ಹೆಚ್ಡಿಯು ಬೆಡ್ ಪೈಕಿ 2475 HDU ಬೆಡ್ ಖಾಲಿ. 639 ICU ವೆಂಟಿಲೇಟರ್ ಬೆಡ್ ಪೈಕಿ 17 ಬೆಡ್ ಖಾಲಿ ಇದೆ. ಹಾಗೂ 589 ಐಸಿಯು ಬೆಡ್ ಪೈಕಿ 25 ಐಸಿಯು ಬೆಡ್ ಖಾಲಿ ಇದೆ. ಸದ್ಯ ನಗರದಲ್ಲಿ ಸೋಂಕು ಇಳಿಮುಖವಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊವಿಡ್ ಪ್ರಕರಣಗಳು ಇಳಿಕೆಯಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಕಾಣಿಸುತ್ತಿವೆ ಖಾಲಿ ಬೆಡ್

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?