AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Cases and Lockdown News Live: ಕೊರೊನಾ ಸೋಂಕಿನ ಕುರಿತು ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆಯಾ?

Karnataka Coronavirus cases LIVE Updates: ಒಳಾಂಗಣ ಕಾರ್ಯಕ್ರಮ, ಮದುವೆಯಂತಹ ಸಮಾರಂಭಗಳಿಗೆ 100 ಜನರಿಗೆ ಅವಕಾಶ, ತೆರೆದ ಆವರಣದ ಸಮಾರಂಭವಾದರೆ 200 ಜನರಿಗೆ ಅವಕಾಶ ನೀಡಬೇಕು ಎಂದು ತಜ್ಞರ ಸಮಿತಿ ಮಾರ್ಚ್​ 19ರಂದೇ ತಿಳಿಸಿದೆ.ಆದರೆ ತಜ್ಞರ ಮಿತಿಯ ಈ ಸಲಹೆಗಳು ಜಾರಿಗೆ ಬರದಿರುವುದು ಕೊರೊನಾ ಕುರಿತು ಸರ್ಕಾರವೇ ನಿರ್ಲಕ್ಷ್ಯ ತೋರಿದೆಯೇ ಎಂಬ ಅನುಮಾನಕ್ಕೆ ಕಾರಣವಾಗಿದೆ.

Corona Cases and Lockdown News Live: ಕೊರೊನಾ ಸೋಂಕಿನ ಕುರಿತು ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆಯಾ?
ಆರೋಗ್ಯ ಸಚಿವ ಡಾ.ಸುಧಾಕರ್ ಕರ್ನಾಟಕದಲ್ಲಿ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
guruganesh bhat
|

Updated on:Mar 26, 2021 | 11:16 AM

Share

ಬೆಂಗಳೂರು: ರಾಜ್ಯ ಕೋವಿಡ್ ತಜ್ಞರ ಸಮಿತಿಯೇ ಹೇಳಿದ್ರು ಸರ್ಕಾರ ನಿರ್ಲಕ್ಷ್ಯ ತೋರಿಸುತ್ತಿದೆಯೇ ಎಂಬ ಅನುಮಾನ ತಲೆದೋರಿದೆ. ಸರ್ಕಾರ ರಚಿಸಿದ 14 ಜನ ತಜ್ಞರ ಸಮಿತಿ ಮಾರ್ಚ್ 19 ರಂದೇ ಅಪಾರ್ಟ್ಮೆಟ್​ಗಳ ಪಾರ್ಟಿ ಹಾಲ್, ರೀಡಿಂಗ್ ರೂಮ್, ಜಿಮ್,ಇಂಡೋರ್ ಸ್ಪೋರ್ಟ್ಸ್,ಸ್ವಿಮಿಂಗ್ ಪೂಲ್ ಸೇರಿದಂತೆ ಉಳಿದ ಪ್ರದೇಶಗಳನ್ನು ಸ್ಥಗಿತಗೊಳಿಸಲು ಸಲಹೆ ನೀಡಿದೆ. ಎಲ್ಲಾ ಬಗೆಯ ಜಿಮ್​ಗಳನ್ನು ಕ್ಲೋಸ್ ಮಾಡುವಂತೆ ಸೂಚಿಸಿದೆ. ಅಲ್ಲದೇ ಬಹು ಮುಖ್ಯವಾಗಿ ಸಿನಿಮಾ ಮಂದಿರಗಳಲ್ಲಿ ಶೇ 50 ರಷ್ಟು ಮಾತ್ರ ಪ್ರವೇಶ ನೀಡುವಂತೆ ಎಚ್ಚರಿಕೆ ನೀಡಿದೆ. 10ನೇ ತರಗತಿ, 12 ನೇ ತರಗತಿ, ಡಿಗ್ರಿ ಕಾಲೇಜುಗಳನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದ್ದು, ಮೆಡಿಕಲ್ ವಿದ್ಯಾರ್ಥಿಗಳನ್ನ ಹೊರತುಪಡಿಸಿ ಉಳಿದವರಿಗೆ ಆನ್​ಲೈನ್ ಕ್ಲಾಸ್ ಶುರುಮಾಡುವಂತೆ ತಿಳಿಸಿದೆ. ಸಾವು,ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಕೇವಲ 20 ಜನರಿಗೆ ಅವಕಾಶ ನೀಡಬೇಕು. ಒಳಾಂಗಣ ಕಾರ್ಯಕ್ರಮ, ಮದುವೆಯಂತಹ ಸಮಾರಂಭಗಳಿಗೆ 100 ಜನರಿಗೆ ಅವಕಾಶ, ತೆರೆದ ಆವರಣದ ಸಮಾರಂಭವಾದರೆ 200 ಜನರಿಗೆ ಅವಕಾಶ ನೀಡಬೇಕು ಎಂದು ತಜ್ಞರ ಸಮಿತಿ ಮಾರ್ಚ್​ 19ರಂದೇ ತಿಳಿಸಿದೆ. ಆದರೆ ತಜ್ಞರ ಮಿತಿಯ ಈ ಸಲಹೆಗಳು ಜಾರಿಗೆ ಬರದಿರುವುದು ಕೊರೊನಾ ಕುರಿತು ಸರ್ಕಾರವೇ ನಿರ್ಲಕ್ಷ್ಯ ತೋರಿದೆಯೇ ಎಂಬ ಅನುಮಾನಕ್ಕೆ ಕಾರಣವಾಗಿದೆ.

Published On - 6:18 pm, Thu, 25 March 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?