AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಕಳೆದಂತೆ ಕುಗ್ಗುತ್ತಿದೆ ಕೊರೊನಾ ಹಾವಳಿ; ರಾಜ್ಯದಲ್ಲಿಂದು 1,196 ಕೇಸ್​ ದೃಢ

ಸೋಂಕಿತರ ಪೈಕಿ 8,72,038 ಜನ ಗುಣಮುಖರಾಗಿ ಡಿಸ್ಚಾರ್ಜ್. 17,409 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದಿನ ಕಳೆದಂತೆ ಕುಗ್ಗುತ್ತಿದೆ ಕೊರೊನಾ ಹಾವಳಿ; ರಾಜ್ಯದಲ್ಲಿಂದು 1,196 ಕೇಸ್​ ದೃಢ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Dec 14, 2020 | 11:44 AM

Share

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿದ್ದ ಕೊರೊನಾ ಹಾವಳಿ ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ದಿನೇದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 1,196 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 9,01,410ಕ್ಕೇರಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿರುವುದು ನಿಟ್ಟುಸಿರು ಬಿಡುವಂತೆ ಮಾಡಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 11,944 ಜನರ ಸಾವನಪ್ಪಿದ್ದಾರೆ. ಸೋಂಕಿತರ ಪೈಕಿ 8,72,038 ಜನ ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ. 17,409 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿಂದು 672 ಹೊಸ ಕೊರೊನಾ ಕೇಸ್ ಪತ್ತೆ ಆಗಿದೆ. ಐವರ ಪೈಕಿ ಮೂವರು ಬೆಂಗಳೂರಿನಲ್ಲೇ ಮೃತಪಟ್ಟಿದ್ದಾರೆ. ಗದಗದಲ್ಲಿ ಇಂದು ಒಂದೇ ಒಂದು ಕೇಸ್​ ಕೂಡ ಪತ್ತೆ ಆಗಿಲ್ಲ ಅನ್ನೋದು ವಿಶೇಷ. ಜನವರಿ ವೇಳೆಗೆ ಕೊರೊನಾ ಔಷಧ ಭಾರತದಲ್ಲಿ ಸಿಗುವ ನಿರೀಕ್ಷೆ ಇದೆ. ಅದಕ್ಕೂ ಮೊದಲೇ ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವುದು ಖುಷಿಯ ವಿಚಾರ.

BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಕೊರೊನಾ ಪಾಸಿಟಿವ್‌‌, ಹೋಂ ಐಸೋಲೇಷನ್​ನಲ್ಲಿ ಚಿಕಿತ್ಸೆ

Published On - 8:27 pm, Sun, 13 December 20

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!