AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಕೊರೊನಾ ಸೋಂಕಿತ ಆತ್ಮಹತ್ಯೆ

ಕಿಮ್ಸ್ ಕೊವಿಡ್ ವಾಡ್೯ ನಂ.303ರ ಬಾತ್ರೂಮ್ನಲ್ಲಿ ಸೋಂಕಿತ ನೇಣಿಗೆ ಶರಣಾಗಿದ್ದಾರೆ. ಸೋಂಕಿತ ವ್ಯಕ್ತಿ ಕಳೆದ ಕೆಲ ದಿನಗಳಿಂದ ಕಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಸ್ಪತ್ರೆಯಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಕೊರೊನಾ ಸೋಂಕಿತ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 14, 2021 | 2:31 PM

Share

ಹುಬ್ಬಳ್ಳಿ: ಕೊರೊನಾದಿಂದ ಅದೆಷ್ಟೋ ಕುಟುಂಬಗಳು ಬೀದಿಗೆ ಬಂದಿವೆ. ರಾಜ್ಯದಲ್ಲಿ ಸಾವು, ನೋವು ಹೆಚ್ಚಾಗುತ್ತಿದೆ. ಕೊರೊನಾ ಸೋಂಕು ತಗುಲುತ್ತಿದ್ದಂತೆ ಆತ್ಮಸ್ಥೈರ್ಯ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಹುಬ್ಬಳ್ಳಿಯ ಕಿಮ್ಸ್ನಲ್ಲಿ ಕೊರೊನಾ ಸೋಂಕಿತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಿಮ್ಸ್ ಕೊವಿಡ್ ವಾಡ್೯ ನಂ.303ರ ಬಾತ್ರೂಮ್ನಲ್ಲಿ ಸೋಂಕಿತ ನೇಣಿಗೆ ಶರಣಾಗಿದ್ದಾರೆ. ಸೋಂಕಿತ ವ್ಯಕ್ತಿ ಕಳೆದ ಕೆಲ ದಿನಗಳಿಂದ ಕಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಸ್ಪತ್ರೆಯಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವಿಷ ಸೇವಿಸಿ ತಾಯಿ, ಮಗಳು ಆತ್ಮಹತ್ಯೆ ವಿಷ ಸೇವಿಸಿ ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರದ ಅನಂತಪುರಂ ಜಿಲ್ಲೆಯ ತಾಡಪತ್ರಿಯಲ್ಲಿ ನಡೆದಿದೆ. ತಾಯಿ ರಮಣಮ್ಮ, ಮಗಳು ಅಪರ್ಣ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳು. ಕಳೆದ ಕೆಲ ದಿನಗಳ ಹಿಂದೆ ಕುಟುಂಬಕ್ಕೆ ಆಧಾರವಾಗಿದ್ದ ರಮಣಮ್ಮನ ಪತಿ ರಾಮಕೃಷ್ಣರೆಡ್ಡಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ರಾಮಕೃಷ್ಣ ರೆಡ್ಡಿ ಸಾವಿನ ನಂತರ ರಮಣಮ್ಮ, ಅಪರ್ಣ ಮಾನಸಿಕವಾಗಿ ನೊಂದಿದ್ದರು. ರಾಮಕೃಷ್ಣರೆಡ್ಡಿ ಸಾವನ್ನು ಸಹಿಸದ ಪತ್ನಿ ಮತ್ತು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಣ ದುರ್ಬಳಕೆ ಆರೋಪ; ನೌಕರ ನೇಣಿಗೆ ಶರಣು ದಾವಣಗೆರೆ ತಾಲೂಕಿನ ಶ್ಯಾಗಳೆ ಗ್ರಾಮದಲ್ಲಿ 56 ವರ್ಷದ ನೌಕರ ಬಿ.ಎಸ್.ಚಂದ್ರಪ್ಪ ನೇಣಿಗೆ ಶರಣಾಗಿದ್ದಾರೆ. ಚಂದ್ರಪ್ಪ ಇದೇ ಗ್ರಾಮದ ಕೃಷಿ ಸಹಕಾರ ಪತ್ತಿನ ಸಂಘದ ಕಾರ್ಯದರ್ಶಿ ಆಗಿದ್ದರು. ಒಂದು ವರ್ಷದ ಹಿಂದೆ ಅಮಾನತು ಮಾಡಿದ್ದರು. ಅಲ್ಲಿಂದ ಈವರೆಗೆ ಸಂಬಳನೀಡಿಲ್ಲ. ಸಂಬಳ ಬಿಡುಗಡೆ ಮಾಡಲು ಒಂದು ಲಕ್ಷ ರೂಪಾಯಿ ಲಂಚ ಕೇಳಿದ್ದರು. ಇದರಲ್ಲಿ 22 ಸಾವಿರ ರೂಪಾಯಿ ಕೊಟ್ಟಿರುವೆ. ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ಗುಮಾಸ್ತ ಜಗದೀಶ್ ಹಾಗೂ ಅಲ್ಲಿ ಡಿ ದರ್ಜೆ ನೌಕರರೇ ನನ್ನ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು, ಚಂದ್ರಪ್ಪ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಸದ್ಯ ಈ ಪ್ರಕರಣ ಹದಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ

ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದ್ದಕ್ಕೆ ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಅನೈತಿಕ ಸಂಬಂಧ ಶಂಕೆ; ಮಹಿಳೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆ, ಅಪ್ರಾಪ್ತ ಮಗ ಅರೆಸ್ಟ್

(Corona Infected commits suicide in KIMS hospital at hubli)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?